ಬ್ರೇಕಿಂಗ್ ನ್ಯೂಸ್
22-08-24 09:58 pm HK News Desk ದೇಶ - ವಿದೇಶ
ನವದಹೆಲಿ, ಆಗಸ್ಟ್ 22: ಬಾಂಗ್ಲಾ ಕುರಿತು ಅಣಕಿಸಿ ಸುದ್ದಿ ಮಾಡಿದ್ದಕ್ಕಾಗಿ ಜೀ ನ್ಯೂಸ್ ಮೀಡಿಯಾ ವೆಬ್ ಸೈಟನ್ನು ಹ್ಯಾಕ್ ಮಾಡಲಾಗಿದೆ. ಬಾಂಗ್ಲಾದೇಶ ಪರವಾದ ಹ್ಯಾಕರ್ ಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
ಗೂಗಲ್ ನಲ್ಲಿ ಜೀ ಮೀಡಿಯಾ ನ್ಯೂಸ್ ವೆಬ್ ಸರ್ಚ್ ಮಾಡಿದರೆ, ‘’Hacked by SYSTEMADMINBD’’ ಎಂಬುದಾಗಿ ಪೇಜ್ ತೆರೆದುಕೊಳ್ಳುತ್ತದೆ. ಬಾಂಗ್ಲಾದೇಶದ ಬಗ್ಗೆ ಅಣಕಿಸಿ ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿ ಜೀ ಮೀಡಿಯಾ ಸೈಟ್ ಅನ್ನು ಹ್ಯಾಕ್ ಮಾಡಿದ್ದೇವೆ. ಇವರು ಇದೇ ರೀತಿಯ ಕುಹಕತನ ಮುಂದುವರಿಸಿದರೆ, ಅವರ ಸುದ್ದಿ ಚಾನೆಲನ್ನೇ ಮುಗಿಸುತ್ತೇವೆ ಎಂದು ಅದೇ ಪುಟದಲ್ಲಿ ಬೆದರಿಕೆ ಒಡ್ಡಲಾಗಿದೆ.
2024ರ ಆಗಸ್ಟ್ 21ರಂದು ವೆಬ್ ಹ್ಯಾಕ್ ಆಗಿರುವುದನ್ನು ತೋರಿಸುತ್ತಿದ್ದು, ಅದರಲ್ಲಿ ಜೀ ಟಿವಿ ಬಾಂಗ್ಲಾ ನ್ಯೂಸ್ ನಲ್ಲಿ ನೀಡಲಾಗಿರುವ ಹೆಡ್ ಲೈನಿನ ಸ್ಕ್ರೀನ್ ಶಾಟ್ ಕೊಡಲಾಗಿದೆ. India left the water, Bangladesh is floating ಎಂದು ಕೊಡಲಾಗಿದ್ದ ಸುದ್ದಿ ಹೆಡಿಂಗನ್ನು ಇವರು ಆಕ್ಷೇಪಿಸಿದ್ದಾರೆ. ಆ ಸುದ್ದಿಯಲ್ಲಿ ಭಾರತದ ಕಡೆಯಿಂದ ನೀರು ಬಿಡಲಾಗಿದ್ದು, ಡಾಂಬೂರ್ ಅಣೆಕಟ್ಟು ಪ್ರಾಜೆಕ್ಟ್ ನಲ್ಲಿ ನೀರನ್ನು ಭಾರೀ ಪ್ರಮಾಣದಲ್ಲಿ ಹೊರಕ್ಕೆ ಬಿಡಲಾಗಿದೆ. ಇದರಿಂದಾಗಿ ಬಾಂಗ್ಲಾನ್ನರು ನೀರಿನಲ್ಲಿ ಮುಳುಗಲಿದ್ದಾರೆ ಎಂದು ಬರೆಯಲಾಗಿತ್ತು.
SYSTEMADMINBD ಎನ್ನುವ ಹ್ಯಾಕರ್ಸ್ ತಂಡ 2023ರಲ್ಲಿ ಕಾರ್ಯಾಚರಣೆಯಲ್ಲಿದ್ದು, ಇಸ್ರೇಲ್, ಭಾರತ, ಬಾಂಗ್ಲಾಕ್ಕೆ ಸಂಬಂಧಪಟ್ಟ ಉದ್ಯಮಗಳು, ಸರಕಾರಿ ಒಡೆತನದ ಕಂಪನಿಗಳ ವೆಬ್ ಗಳನ್ನು ಹ್ಯಾಕ್ ಮಾಡುತ್ತಿದ್ದಾರೆ. ಯುರೋಪ್ ದೇಶಗಳಲ್ಲಿಯೂ ಇವರ ಹಾವಳಿ ಇದೆ. ಇದೇ ಮೊದಲ ಬಾರಿಗೆ ಭಾರತದ ಬಹುದೊಡ್ಡ ಮಾಧ್ಯಮ ಸಂಸ್ಥೆಯ ವೆಬ್ ಸೈಟನ್ನೇ ಹ್ಯಾಕ್ ಮಾಡಿದೆ.
The official website of Zee Media Corporation has been hacked and defaced allegedly by a Bangladeshi hackers group, as claimed in a message displayed on the homepage of the website.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am