ಬ್ರೇಕಿಂಗ್ ನ್ಯೂಸ್
22-08-24 09:58 pm HK News Desk ದೇಶ - ವಿದೇಶ
ನವದಹೆಲಿ, ಆಗಸ್ಟ್ 22: ಬಾಂಗ್ಲಾ ಕುರಿತು ಅಣಕಿಸಿ ಸುದ್ದಿ ಮಾಡಿದ್ದಕ್ಕಾಗಿ ಜೀ ನ್ಯೂಸ್ ಮೀಡಿಯಾ ವೆಬ್ ಸೈಟನ್ನು ಹ್ಯಾಕ್ ಮಾಡಲಾಗಿದೆ. ಬಾಂಗ್ಲಾದೇಶ ಪರವಾದ ಹ್ಯಾಕರ್ ಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
ಗೂಗಲ್ ನಲ್ಲಿ ಜೀ ಮೀಡಿಯಾ ನ್ಯೂಸ್ ವೆಬ್ ಸರ್ಚ್ ಮಾಡಿದರೆ, ‘’Hacked by SYSTEMADMINBD’’ ಎಂಬುದಾಗಿ ಪೇಜ್ ತೆರೆದುಕೊಳ್ಳುತ್ತದೆ. ಬಾಂಗ್ಲಾದೇಶದ ಬಗ್ಗೆ ಅಣಕಿಸಿ ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿ ಜೀ ಮೀಡಿಯಾ ಸೈಟ್ ಅನ್ನು ಹ್ಯಾಕ್ ಮಾಡಿದ್ದೇವೆ. ಇವರು ಇದೇ ರೀತಿಯ ಕುಹಕತನ ಮುಂದುವರಿಸಿದರೆ, ಅವರ ಸುದ್ದಿ ಚಾನೆಲನ್ನೇ ಮುಗಿಸುತ್ತೇವೆ ಎಂದು ಅದೇ ಪುಟದಲ್ಲಿ ಬೆದರಿಕೆ ಒಡ್ಡಲಾಗಿದೆ.
2024ರ ಆಗಸ್ಟ್ 21ರಂದು ವೆಬ್ ಹ್ಯಾಕ್ ಆಗಿರುವುದನ್ನು ತೋರಿಸುತ್ತಿದ್ದು, ಅದರಲ್ಲಿ ಜೀ ಟಿವಿ ಬಾಂಗ್ಲಾ ನ್ಯೂಸ್ ನಲ್ಲಿ ನೀಡಲಾಗಿರುವ ಹೆಡ್ ಲೈನಿನ ಸ್ಕ್ರೀನ್ ಶಾಟ್ ಕೊಡಲಾಗಿದೆ. India left the water, Bangladesh is floating ಎಂದು ಕೊಡಲಾಗಿದ್ದ ಸುದ್ದಿ ಹೆಡಿಂಗನ್ನು ಇವರು ಆಕ್ಷೇಪಿಸಿದ್ದಾರೆ. ಆ ಸುದ್ದಿಯಲ್ಲಿ ಭಾರತದ ಕಡೆಯಿಂದ ನೀರು ಬಿಡಲಾಗಿದ್ದು, ಡಾಂಬೂರ್ ಅಣೆಕಟ್ಟು ಪ್ರಾಜೆಕ್ಟ್ ನಲ್ಲಿ ನೀರನ್ನು ಭಾರೀ ಪ್ರಮಾಣದಲ್ಲಿ ಹೊರಕ್ಕೆ ಬಿಡಲಾಗಿದೆ. ಇದರಿಂದಾಗಿ ಬಾಂಗ್ಲಾನ್ನರು ನೀರಿನಲ್ಲಿ ಮುಳುಗಲಿದ್ದಾರೆ ಎಂದು ಬರೆಯಲಾಗಿತ್ತು.
SYSTEMADMINBD ಎನ್ನುವ ಹ್ಯಾಕರ್ಸ್ ತಂಡ 2023ರಲ್ಲಿ ಕಾರ್ಯಾಚರಣೆಯಲ್ಲಿದ್ದು, ಇಸ್ರೇಲ್, ಭಾರತ, ಬಾಂಗ್ಲಾಕ್ಕೆ ಸಂಬಂಧಪಟ್ಟ ಉದ್ಯಮಗಳು, ಸರಕಾರಿ ಒಡೆತನದ ಕಂಪನಿಗಳ ವೆಬ್ ಗಳನ್ನು ಹ್ಯಾಕ್ ಮಾಡುತ್ತಿದ್ದಾರೆ. ಯುರೋಪ್ ದೇಶಗಳಲ್ಲಿಯೂ ಇವರ ಹಾವಳಿ ಇದೆ. ಇದೇ ಮೊದಲ ಬಾರಿಗೆ ಭಾರತದ ಬಹುದೊಡ್ಡ ಮಾಧ್ಯಮ ಸಂಸ್ಥೆಯ ವೆಬ್ ಸೈಟನ್ನೇ ಹ್ಯಾಕ್ ಮಾಡಿದೆ.
The official website of Zee Media Corporation has been hacked and defaced allegedly by a Bangladeshi hackers group, as claimed in a message displayed on the homepage of the website.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm