ಬ್ರೇಕಿಂಗ್ ನ್ಯೂಸ್
23-08-24 04:27 pm HK News Desk ದೇಶ - ವಿದೇಶ
ಮುಂಬೈ, ಆ 23: ಸ್ವಾತಂತ್ರ್ಯ ದಿನಾಚರಣೆಯಂದು ಠಾಣೆಯನ್ನು ಸಂಪೂರ್ಣವಾಗಿ ಅಲಂಕರಿಸಿ ಮೈಕ್ ಸೆಟ್ ಹಾಕಿ ಬಾಲಿವುಡ್ ಹಾಡೊಂದಕ್ಕೆ ಕುಣಿದು ಕುಪ್ಪಳಿಸಿದ್ದ ಇಬ್ಬರು ಪುರುಷ ಹಾಗೂ ಇಬ್ಬರು ಮಹಿಳಾ ಪೊಲೀಸರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿರಿಯ ಅಧಿಕಾರಿಗಳು ನಾಲ್ವರು ಪೊಲೀಸರನ್ನು ಅಮಾನತು ಮಾಡಿದ್ದಾರೆ
ಈ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದ್ದು ಅಲ್ಲಿನ ಗಾಂಧಿಭಾಗ್ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಠಾಣೆ ಮುಂಭಾಗ ತ್ರಿವರ್ಣ ಧ್ವಜದ ಬಲೂನ್ ಗಳನ್ನು ಹಾಕಲಾಗಿದ್ದು, ಆಕರ್ಷಕವಾಗಿ ಕಾಣುವಂತೆ ಮಾಡಲಾಗಿತ್ತು. ಇಷ್ಟೇ ಆಗಿದ್ದರೆ ಪರವಾಗಿಲ್ಲ ಆದರೆ ಮೈಕ್ ಸೆಟ್ ಕೂಡ ಹಾಕಿಸಲಾಗಿದ್ದು, ನಾಲ್ವರು ಪೊಲೀಸರಿಗೆ ನೃತ್ಯ ಮಾಡದೆ ಸುಮ್ಮನೆ ಕುಳಿತುಕೊಳ್ಳಲು ಆಗಿಲ್ಲ.
ಹೀಗಾಗಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅಭಿನಯದ ಹಾಡು ‘ಹೋ ಕೈಕೇ ಪಾನುಬರಸ ವಾಲಾ’ ಹಾಡು ಪ್ಲೇ ಆಗುತ್ತಿದ್ದಂತೆ ಗಾಂಧಿಬಾಗ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಸಂಜಯ್ ಪಟ್ನಾಕರ್, ಮುಖ್ಯಪೇದೆಗಳಾದ ಅಬ್ದುಲ್ ಖಯ್ಯೂಮ್ ಘನಿ ಹಾಗೂ ಭಾಗ್ಯಶ್ರೀ ಗಿರಿ ಮತ್ತು ಮಹಿಳಾ ಪೇದೆ ನಿರ್ಮಲ ಗಾವ್ಳಿ ಭರ್ಜರಿ ಸ್ಟೆಪ್ ಹಾಕಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಗರಂ ಆದ ಹಿರಿಯ ಅಧಿಕಾರಿಗಳು, ಶಿಸ್ತಿಗೆ ಹೆಸರಾದ ಪೊಲೀಸ್ ಇಲಾಖೆಯಲ್ಲಿ ಅಶಿಸ್ತು ವರ್ತನೆ ತೋರಿದ ಆರೋಪದ ಮೇರೆಗೆ ನಾಲ್ವರನ್ನೂ ಮೂರು ತಿಂಗಳ ಕಾಲ ಸಸ್ಪೆಂಡ್ ಮಾಡಿದ್ದಾರೆ.
Little did they know that if a moment of dancing in the police station would lead to this type of serious consequences, then the present story would have been completely different. This is likely the thought running through the minds of four police personnel from Nagpur's Gandhibaug area, who have been suspended for three months after a video of them dancing in uniform while on duty went viral.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm