ಬ್ರೇಕಿಂಗ್ ನ್ಯೂಸ್
23-08-24 06:29 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 23: ಎರಡು ದಿನಗಳ ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ಉಕ್ರೇನ್ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆಲಿಂಗಿಸಿಕೊಂಡು ತಮ್ಮ ದೇಶಕ್ಕೆ ಬರಮಾಡಿಕೊಂಡರು.
ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರಿಗೆ ಕೀವ್ನಲ್ಲಿರುವ ಅನಿವಾಸಿ ಭಾರತೀಯ ಸಮುದಾಯದವರು ಸ್ವಾಗತ ಕೋರಿದರು.







ಮೋದಿ ಅವರು ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದು, ರಷ್ಯಾ-ಉಕ್ರೇನ್ ಸಂಘರ್ಷವನ್ನು ಸಂಧಾನದ ಮೂಲಕ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದಾರೆ. ಎರಡು ದೇಶಗಳ ಮಧ್ಯೆ ಶಾಂತಿ ಸ್ಥಾಪನೆಗೆ ಪ್ರಯತ್ನಗಳನ್ನು ನಡೆಸುವ ಕುರಿತು ಮೋದಿ ಭರವಸೆ ನೀಡುವ ನಿರೀಕ್ಷೆಯಿದೆ.
ಪೋಲಂಡಿನಿಂದ ಸುಮಾರು 10 ತಾಸಿನ ರೈಲು ಪ್ರಯಾಣದ ನಂತರ ಪ್ರಧಾನಿ ಮೋದಿ ಅವರು ಉಕ್ರೇನ್ ರಾಜಧಾನಿ ಕೀವ್ ತಲುಪಿದ್ದಾರೆ. ಈ ಮೂಲಕ ಉಕ್ರೇನ್ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎನಿಸಿದ್ದಾರೆ. ಎರಡು ತಿಂಗಳ ಹಿಂದೆ ಮಾಸ್ಕೋಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ರಷ್ಯಾಕ್ಕೆ ಮೋದಿ ಭೇಟಿ ನೀಡಿರುವುದನ್ನು ಝೆಲೆನ್ಸ್ಕಿ ಟೀಕಿಸಿದ್ದರು. ಈ ಬಾರಿ ಉಕ್ರೇನ್ ಭೇಟಿ ನೀಡುವ ಮೊದಲೇ ಸಮಸ್ಯೆಗಳಿಗೆ ಯುದ್ಧ ಪರಿಹಾರ ಅಲ್ಲ ಎಂದು ಹೇಳುವ ಮೂಲಕ ಎರಡು ರಾಷ್ಟ್ರಗಳಿಗೂ ಕಿವಿಮಾತು ಮುಟ್ಟಿಸಿದ್ದಾರೆ.
PM Narendra Modi is in Ukraine for his much-anticipated trip after wrapping up his two-day visit to Poland this morning. He met the Ukrainian PM Volodymyr Zelenskyy, upon whose invite he is visiting the conflict-hit nation-state.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am