ಬ್ರೇಕಿಂಗ್ ನ್ಯೂಸ್
24-08-24 12:36 pm HK News Desk ದೇಶ - ವಿದೇಶ
ಕೊಲ್ಕೊತ್ತಾ, ಆಗಸ್ಟ್.24: ನನ್ನ ಮಗಳನ್ನು ಸಾಯಿಸಲು ಯಾರೋ ಆರೋಪಿಯನ್ನು ಛೂಬಿಟ್ಟಿದ್ದರು. ಅಲ್ಲಿನ ಕಹಿಸತ್ಯಗಳನ್ನು ತಿಳಿದುಕೊಂಡಿದ್ದಕ್ಕಾಗಿ ಸಾಯಿಸಿದ್ದಾರೆ ಎಂದು ಕೊಲ್ಕತ್ತಾದಲ್ಲಿ ಕೊಲೆಯಾದ ವೈದ್ಯ ವಿದ್ಯಾರ್ಥಿನಿಯ ತಾಯಿ ಹೇಳಿದ್ದಾರೆ.
ಆಜ್ ತಕ್ ಬಾಂಗ್ಲಾ ಸುದ್ದಿ ವಾಹಿನಿಗೆ ಸಂದರ್ಶನ ನೀಡಿರುವ ಮಹಿಳೆ, ತನ್ನ ಮಗಳನ್ನು ಯಾರೋ ಉದ್ದೇಶಪೂರ್ವಕ ಸಾಯಿಸಿದ್ದಾರೆ. ಇದರ ಹಿಂದೆ ನಿಗೂಢ ಸಂಚು ಇದೆ. ಕೊಲ್ಕತ್ತಾ ಪೊಲೀಸ್ ಇಲಾಖೆಗೆ ಸೇರಿದ ಆರೋಪಿ ಸಂಜಯ್ ರಾಯ್ ಯಾರದ್ದೋ ಅಣತಿ ಮೇರೆಗೆ ಈ ಕೃತ್ಯ ಎಸಗಿದ್ದಾನೆ. ಆಸ್ಪತ್ರೆ ಒಳಗಿನ ಡಾರ್ಕ್ ಸೀಕ್ರೆಟ್ ಗಳನ್ನು ಆಕೆ ಅರಿತುಕೊಂಡಿದ್ದಳು ಅನ್ನುವ ಕಾರಣಕ್ಕೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಿನ್ಸಿಪಾಲ್ ಸಂದೀಪ್ ಘೋಷ್ ತನ್ನನ್ನು ಫೇಲ್ ಮಾಡುತ್ತಾನೆ ಎಂದು ಮಗಳು ಹೆದರಿಕೊಂಡಿದ್ದಳು. ಅಂದು ಕೊಲೆಯಾದ ದಿನವೂ ನನ್ನ ಮಗಳ ಮೃತದೇಹ ತೋರಿಸದೆ ಮುಚ್ಚಿಟ್ಟಿದ್ದರು. ಯಾಕೆ ಮಗಳ ಮುಖ ನೋಡುವುದಕ್ಕೆ ನಾಲ್ಕು ಗಂಟೆ ಬೇಕಾಯಿತು. ಅವರು ಶವವನ್ನು ಮಣ್ಣು ಮಾಡುವುದಕ್ಕೇ ಹೆಚ್ಚು ಆಸಕ್ತಿ ವಹಿಸಿದ್ದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.
ಎಂಡಿ ಪೂರೈಸಬೇಕೆಂದು ಭಾರೀ ಆಸೆಯಿಂದ ಇದ್ದಳು. 36 ಗಂಟೆ ಕೆಲಸ ಮಾಡಿದರೂ, ಅದರ ಜೊತೆಗೆ ಆನ್ಲೈನ್ ಕೋರ್ಸ್ ಮಾಡುತ್ತಿದ್ದಳು. ಕೊರೊನಾ ಸಂದರ್ಭದಲ್ಲಿ ಸತತ ನಾಲ್ಕು ದಿನ ಕೆಲಸ ಮಾಡುತ್ತಿದ್ದಳು. ಮೊನ್ನೆ ಕೊನೆಯ ಬಾರಿ ತನ್ನ ತಂದೆಯ ಆರೋಗ್ಯ ವಿಚಾರಿಸಿದ್ದಳು. ಅವರಿಗೆ ಔಷಧಿಯನ್ನೂ ತಾನೇ ಆರ್ಡರ್ ಮಾಡಿದ್ದಳು. ಕೊನೆಗೆ, ತನಗೆ ಊಟ ಬಂತೆಂದು ಹೇಳಿ ಕರೆ ಕಟ್ ಮಾಡಿದ್ದಳು ಎಂದು ಗೋಗರೆದಿದ್ದಾರೆ.
The mother of Sanjoy Roy, accused of raping and killing a trainee doctor in Kolkata, said her son was "harmless" and such an incident could have been prevented had she been more strict with him. In an exclusive interview with India Today, Roy's mother indicated that someone might have framed her son and demanded strict punishment.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am