ಬ್ರೇಕಿಂಗ್ ನ್ಯೂಸ್
24-08-24 12:36 pm HK News Desk ದೇಶ - ವಿದೇಶ
ಕೊಲ್ಕೊತ್ತಾ, ಆಗಸ್ಟ್.24: ನನ್ನ ಮಗಳನ್ನು ಸಾಯಿಸಲು ಯಾರೋ ಆರೋಪಿಯನ್ನು ಛೂಬಿಟ್ಟಿದ್ದರು. ಅಲ್ಲಿನ ಕಹಿಸತ್ಯಗಳನ್ನು ತಿಳಿದುಕೊಂಡಿದ್ದಕ್ಕಾಗಿ ಸಾಯಿಸಿದ್ದಾರೆ ಎಂದು ಕೊಲ್ಕತ್ತಾದಲ್ಲಿ ಕೊಲೆಯಾದ ವೈದ್ಯ ವಿದ್ಯಾರ್ಥಿನಿಯ ತಾಯಿ ಹೇಳಿದ್ದಾರೆ.
ಆಜ್ ತಕ್ ಬಾಂಗ್ಲಾ ಸುದ್ದಿ ವಾಹಿನಿಗೆ ಸಂದರ್ಶನ ನೀಡಿರುವ ಮಹಿಳೆ, ತನ್ನ ಮಗಳನ್ನು ಯಾರೋ ಉದ್ದೇಶಪೂರ್ವಕ ಸಾಯಿಸಿದ್ದಾರೆ. ಇದರ ಹಿಂದೆ ನಿಗೂಢ ಸಂಚು ಇದೆ. ಕೊಲ್ಕತ್ತಾ ಪೊಲೀಸ್ ಇಲಾಖೆಗೆ ಸೇರಿದ ಆರೋಪಿ ಸಂಜಯ್ ರಾಯ್ ಯಾರದ್ದೋ ಅಣತಿ ಮೇರೆಗೆ ಈ ಕೃತ್ಯ ಎಸಗಿದ್ದಾನೆ. ಆಸ್ಪತ್ರೆ ಒಳಗಿನ ಡಾರ್ಕ್ ಸೀಕ್ರೆಟ್ ಗಳನ್ನು ಆಕೆ ಅರಿತುಕೊಂಡಿದ್ದಳು ಅನ್ನುವ ಕಾರಣಕ್ಕೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಿನ್ಸಿಪಾಲ್ ಸಂದೀಪ್ ಘೋಷ್ ತನ್ನನ್ನು ಫೇಲ್ ಮಾಡುತ್ತಾನೆ ಎಂದು ಮಗಳು ಹೆದರಿಕೊಂಡಿದ್ದಳು. ಅಂದು ಕೊಲೆಯಾದ ದಿನವೂ ನನ್ನ ಮಗಳ ಮೃತದೇಹ ತೋರಿಸದೆ ಮುಚ್ಚಿಟ್ಟಿದ್ದರು. ಯಾಕೆ ಮಗಳ ಮುಖ ನೋಡುವುದಕ್ಕೆ ನಾಲ್ಕು ಗಂಟೆ ಬೇಕಾಯಿತು. ಅವರು ಶವವನ್ನು ಮಣ್ಣು ಮಾಡುವುದಕ್ಕೇ ಹೆಚ್ಚು ಆಸಕ್ತಿ ವಹಿಸಿದ್ದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.
ಎಂಡಿ ಪೂರೈಸಬೇಕೆಂದು ಭಾರೀ ಆಸೆಯಿಂದ ಇದ್ದಳು. 36 ಗಂಟೆ ಕೆಲಸ ಮಾಡಿದರೂ, ಅದರ ಜೊತೆಗೆ ಆನ್ಲೈನ್ ಕೋರ್ಸ್ ಮಾಡುತ್ತಿದ್ದಳು. ಕೊರೊನಾ ಸಂದರ್ಭದಲ್ಲಿ ಸತತ ನಾಲ್ಕು ದಿನ ಕೆಲಸ ಮಾಡುತ್ತಿದ್ದಳು. ಮೊನ್ನೆ ಕೊನೆಯ ಬಾರಿ ತನ್ನ ತಂದೆಯ ಆರೋಗ್ಯ ವಿಚಾರಿಸಿದ್ದಳು. ಅವರಿಗೆ ಔಷಧಿಯನ್ನೂ ತಾನೇ ಆರ್ಡರ್ ಮಾಡಿದ್ದಳು. ಕೊನೆಗೆ, ತನಗೆ ಊಟ ಬಂತೆಂದು ಹೇಳಿ ಕರೆ ಕಟ್ ಮಾಡಿದ್ದಳು ಎಂದು ಗೋಗರೆದಿದ್ದಾರೆ.
The mother of Sanjoy Roy, accused of raping and killing a trainee doctor in Kolkata, said her son was "harmless" and such an incident could have been prevented had she been more strict with him. In an exclusive interview with India Today, Roy's mother indicated that someone might have framed her son and demanded strict punishment.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm