ಬ್ರೇಕಿಂಗ್ ನ್ಯೂಸ್
27-08-24 10:52 am HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಬಿಜೆಪಿ ಸಂಸದೆ, ಬಾಲಿವುಡ್ ನಟಿ ಕಂಗನಾ ರನೌತ್ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರ ಮಾಡಿರುವ ಎಮರ್ಜೆನ್ಸಿ ಎಂಬ ಚಲನಚಿತ್ರ ಸೆಪ್ಟಂಬರ್ 6ರಂದು ಬಿಡುಗಡೆಯಾಗಲಿದೆ. ಇಂದಿರಾ ಗಾಂಧಿ ವೇಷದಲ್ಲಿರುವ ಕಂಗನಾ ಪೋಸ್ಟರ್ ಹೊರಬಂದಿದ್ದು, ರಾಜಕೀಯದಲ್ಲಿ ಸಂಚಲನ ಎಬ್ಬಿಸುವ ಸಾಧ್ಯತೆಯಿದೆ. ಇದರ ನಡುವಲ್ಲೇ ಕಂಗನಾಗೆ ಜೀವ ಬೆದರಿಕೆ ಒಡ್ಡಲಾಗಿದೆ.
ಸಿಖ್ ವ್ಯಕ್ತಿಗಳಿಬ್ಬರು ಚಿತ್ರದಲ್ಲಿ ಸಿಕ್ಖರನ್ನು ವಿಲನ್ ಆಗಿಸಿ ತೋರಿಸಿದಲ್ಲಿ ಪರಿಣಾಮ ನೆಟ್ಟಗಿರಲ್ಲ ಎಂದು ಓಪನ್ ಆವಾಜ್ ಹಾಕಿದ್ದಾರೆ. ಇಬ್ಬರು ವ್ಯಕ್ತಿಗಳು ಕುಳಿತು ಮಾತನಾಡುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಕ್ಖರನ್ನು ವಿಲನ್ ಆಗಿ ತೋರಿಸಿದರೆ, ಶಿರಚ್ಛದಕ್ಕೂ ಹೇಸಲ್ಲ. ಇಡೀ ದೇಶದಲ್ಲಿ ಹಿಂದು, ಸಿಖ್, ಕ್ರಿಸ್ತಿಯನ್, ಮುಸ್ಲಿಮರು ಎನ್ನುವ ಭೇದ ಇಲ್ಲದೆ ಚಪ್ಪಲಿಯಲ್ಲಿ ಕಪಾಳ ಮೋಕ್ಷ ಮಾಡಲಿದ್ದಾರೆ ಎಂದು ಬೆದರಿಕೆ ಹಾಕಿದ್ದಾರೆ.


ಇಬ್ಬರು ವ್ಯಕ್ತಿಗಳ ಬೆದರಿಕೆ ವಿಡಿಯೋವನ್ನು ಕಂಗನಾ ಅವರು ಹಿಮಾಚಲ ಪ್ರದೇಶದ ಡಿಜಿಪಿಗೆ ಟ್ಯಾಗ್ ಮಾಡಿದ್ದಾರೆ. 1975ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಚಿತ್ರಣದ ಕತೆಯನ್ನಾಧರಿಸಿ ಎಮರ್ಜೆನ್ಸಿ ಚಿತ್ರವನ್ನು ಮಾಡಲಾಗಿದೆ. 1984ರಲ್ಲಿ ಇಂದಿರಾ ಗಾಂಧಿಯನ್ನು ತುರ್ತು ಸ್ಥಿತಿ ಹೇರಿದ ಕಾರಣಕ್ಕಾಗಿಯೇ ಆಕೆಯ ಸಿಖ್ ಅಂಗರಕ್ಷಕರೇ ಗುಂಡು ಹಾರಿಸಿ ಕೊಂದಿದ್ದರು. ಆನಂತರ, ಪಂಜಾಬ್, ಹರ್ಯಾಣ, ದೆಹಲಿಯಲ್ಲಿ ಸಾವಿರಾರು ಸಿಕ್ಖರ ಮಾರಣ ಹೋಮ ನಡೆದಿತ್ತು. ಇಂದಿರಾ ಅವರನ್ನು ಸಿಕ್ಖರು ಕೊಂದಿದ್ದಾರೆಂಬ ಕಾರಣಕ್ಕೆ ಕಾಂಗ್ರೆಸ್ ಅವರನ್ನು ದೂರವೇ ಇಟ್ಟಿದೆ. ಇದೀಹ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಂಗನಾ ರನೌತ್, ತಾನೇ ಇಂದಿರಾ ಗಾಂಧಿ ಪಾತ್ರ ಮಾಡಿದ್ದಲ್ಲದೆ, ಎಮರ್ಜೆನ್ಸಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
BJP MP from Mandi and actor Kangana Ranaut has received beheading threats from extremist Sikh groups after the release of her upcoming movie trailer. She is playing the role of former PM Indira Gandhi in 'Emergency' which is to be released on September 6. After the threatening video went viral, the actor sought police help.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
11-11-25 10:15 pm
Mangalore Correspondent
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm