ಬ್ರೇಕಿಂಗ್ ನ್ಯೂಸ್
28-08-24 01:12 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 28: ಆನ್ಲೈನ್ ವಂಚಕನೊಬ್ಬ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಂದೇಶ ಕಳಿಸಿ ಹಣ ಕೇಳಿ ಮೋಸಕ್ಕೆ ಯತ್ನಿಸಿದ ಘಟನೆ ನಡೆದಿದೆ.
ಕೈಲಾಶ್ ಮೇಘವಾಲ್ ಎಂಬವರಿಗೆ ವಂಚಕನೊಬ್ಬ ಸಂದೇಶ ಕಳಿಸಿದ್ದಾನೆ. ದೆಹಲಿಯ ಕನ್ನಾಟ್ ಎಂಬಲ್ಲಿ ಟ್ರಾಫಿಕ್ ನಲ್ಲಿ ಸಿಲುಕಿದ್ದು, ಕ್ಯಾಬ್ ನಲ್ಲಿ ತೆರಳಲು ಅರ್ಜೆಂಟ್ 500 ರೂ. ಕಳಿಸಿ. ನ್ಯಾಯಾಲಯಕ್ಕೆ ಹೋದ ಬಳಿಕ ಮರಳಿ ಹಾಕುವುದಾಗಿ ಹೇಳಿದ್ದಾನೆ.
ಸಂದೇಶ ಸ್ವೀಕರಿಸಿರುವ ಕೈಲಾಶ್ ಮೇಘವಾಲ್ ಅವರು ಇದನ್ನು ಎಕ್ಸ್ ಖಾತೆಯಲ್ಲಿ ಸ್ಕ್ರೀನ್ಶಾಟ್ ಪೋಸ್ಟ್ ಮಾಡಿದ್ದಾರೆ. ಅವರ ಪೋಸ್ಟ್ ಅನ್ನು ಎರಡು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದು ಕಮೆಂಟ್ ಮಾಡಿದ್ದಾರೆ. ವಂಚಕ ತೋರಿದ ಅತಿಯಾದ ಆತ್ಮವಿಶ್ವಾಸಕ್ಕಾಗಿ ಐನೂರು ಬೇಡ, 1,000 ರೂ. ಕಳುಹಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಕಾಮೆಂಟ್ನಲ್ಲಿ ಅಪರಿಚಿತರ ಜೊತೆಗಿನ ಆನ್ಲೈನ್ ವ್ಯವಹಾರ ಅಪಾಯಕ್ಕೀಡು ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.
ಮತ್ತೊಬ್ಬರು, ಮನವಿಯನ್ನು ಮೂರು ವಾರಗಳಿಗೆ ಮುಂದೂಡಿ ಮತ್ತು ತೀರ್ಪು ನೀಡಲು ತ್ರಿಸದಸ್ಯ ಪೀಠವನ್ನು ರಚಿಸಿ ಎಂದು ತಮಾಷೆ ಮಾಡಿದ್ದಾರೆ. ಇದೇ ವೇಳೆ, ಸುಪ್ರೀಂ ಕೋರ್ಟ್ ಸಿಬಂದಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೆಸರಿನಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟ ವಂಚಕನ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ಸೈಬರ್ ಕ್ರೈಂ ಪ್ರಕರಣ ದಾಖಲಿಸಿದೆ.
The Supreme Court of India approached Delhi Police after a social media scammer impersonated the Chief Justice of India DY Chandrachud and sought money for a cab fare. Delhi Police registered the cyber-crime complaint on Tuesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am