ಬ್ರೇಕಿಂಗ್ ನ್ಯೂಸ್
28-08-24 01:12 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 28: ಆನ್ಲೈನ್ ವಂಚಕನೊಬ್ಬ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಂದೇಶ ಕಳಿಸಿ ಹಣ ಕೇಳಿ ಮೋಸಕ್ಕೆ ಯತ್ನಿಸಿದ ಘಟನೆ ನಡೆದಿದೆ.
ಕೈಲಾಶ್ ಮೇಘವಾಲ್ ಎಂಬವರಿಗೆ ವಂಚಕನೊಬ್ಬ ಸಂದೇಶ ಕಳಿಸಿದ್ದಾನೆ. ದೆಹಲಿಯ ಕನ್ನಾಟ್ ಎಂಬಲ್ಲಿ ಟ್ರಾಫಿಕ್ ನಲ್ಲಿ ಸಿಲುಕಿದ್ದು, ಕ್ಯಾಬ್ ನಲ್ಲಿ ತೆರಳಲು ಅರ್ಜೆಂಟ್ 500 ರೂ. ಕಳಿಸಿ. ನ್ಯಾಯಾಲಯಕ್ಕೆ ಹೋದ ಬಳಿಕ ಮರಳಿ ಹಾಕುವುದಾಗಿ ಹೇಳಿದ್ದಾನೆ.
ಸಂದೇಶ ಸ್ವೀಕರಿಸಿರುವ ಕೈಲಾಶ್ ಮೇಘವಾಲ್ ಅವರು ಇದನ್ನು ಎಕ್ಸ್ ಖಾತೆಯಲ್ಲಿ ಸ್ಕ್ರೀನ್ಶಾಟ್ ಪೋಸ್ಟ್ ಮಾಡಿದ್ದಾರೆ. ಅವರ ಪೋಸ್ಟ್ ಅನ್ನು ಎರಡು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದು ಕಮೆಂಟ್ ಮಾಡಿದ್ದಾರೆ. ವಂಚಕ ತೋರಿದ ಅತಿಯಾದ ಆತ್ಮವಿಶ್ವಾಸಕ್ಕಾಗಿ ಐನೂರು ಬೇಡ, 1,000 ರೂ. ಕಳುಹಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಕಾಮೆಂಟ್ನಲ್ಲಿ ಅಪರಿಚಿತರ ಜೊತೆಗಿನ ಆನ್ಲೈನ್ ವ್ಯವಹಾರ ಅಪಾಯಕ್ಕೀಡು ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.
ಮತ್ತೊಬ್ಬರು, ಮನವಿಯನ್ನು ಮೂರು ವಾರಗಳಿಗೆ ಮುಂದೂಡಿ ಮತ್ತು ತೀರ್ಪು ನೀಡಲು ತ್ರಿಸದಸ್ಯ ಪೀಠವನ್ನು ರಚಿಸಿ ಎಂದು ತಮಾಷೆ ಮಾಡಿದ್ದಾರೆ. ಇದೇ ವೇಳೆ, ಸುಪ್ರೀಂ ಕೋರ್ಟ್ ಸಿಬಂದಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೆಸರಿನಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟ ವಂಚಕನ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ಸೈಬರ್ ಕ್ರೈಂ ಪ್ರಕರಣ ದಾಖಲಿಸಿದೆ.
The Supreme Court of India approached Delhi Police after a social media scammer impersonated the Chief Justice of India DY Chandrachud and sought money for a cab fare. Delhi Police registered the cyber-crime complaint on Tuesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm