ಬ್ರೇಕಿಂಗ್ ನ್ಯೂಸ್
03-09-24 11:28 am HK News Desk ದೇಶ - ವಿದೇಶ
ರಾಜಸ್ಥಾನ, ಸೆ 03: ಭಾರತೀಯ ವಾಯುಪಡೆಯ MiG-29 ಯುದ್ಧ ವಿಮಾನ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಪತನಗೊಂಡಿದೆ. ವಿಮಾನದಲ್ಲಿದ್ದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಭಾರತೀಯ ವಾಯುಪಡೆ(IAF) ತಿಳಿಸಿದೆ.
ಸೋಮವಾರ ರಾತ್ರಿ ಎಂದಿನಂತೆ ತನ್ನ ದಿನನಿತ್ಯದ ರಾತ್ರಿ ತರಬೇತಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ವಿಮಾನ ಪತನಗೊಂಡಿದೆ. ಅಪಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಬಾರ್ಮರ್ ಜಿಲ್ಲಾಧಿಕಾರಿ ನಿಶಾಂತ್ ಜೈನ್ ತಿಳಿಸಿದ್ದಾರೆ.
'ಬಾರ್ಮರ್ ಸೆಕ್ಟರ್ನಲ್ಲಿ ರಾತ್ರಿ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ, ಭಾರತೀಯ ವಾಯುಪಡೆಯ MiG-29 ಯುದ್ಧ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಪೈಲಟ್ ಸುರಕ್ಷಿತವಾಗಿದ್ದಾರೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಭಾರತೀಯ ವಾಯುಪಡೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಮಾರ್ಚ್ 12 ರಂದು, ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್ಸಿಎ) ತೇಜಸ್ ತರಬೇತಿ ಕಾರ್ಯಾಚರಣೆಯ ವೇಳೆ ರಾಜಸ್ಥಾನದ ಜೈಸಲ್ಮೇರ್ ಬಳಿ ಅಪಘಾತಕ್ಕೀಡಾಗಿತ್ತು.
An Indian Air Force (IAF) MiG-29 fighter jet on Monday crashed in Rajasthan’s Barmer after it developed a technical snag. The MiG-29 jet pilot managed to safely eject before the crash.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm