ಬ್ರೇಕಿಂಗ್ ನ್ಯೂಸ್
05-09-24 07:53 pm HK News Desk ದೇಶ - ವಿದೇಶ
ತಮಿಳುನಾಡು, ಸೆ.05: ಹೇಮಾ ಸಮಿತಿ ವರದಿಯ ಬಳಿಕ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಬಗ್ಗೆ ಸುದ್ದಿಯಾಗುತ್ತಿರುವ ನಡುವೆ ಈಗ ತಮಿಳು ಚಿತ್ರರಂಗದ ನಿರ್ದೇಶಕರೊಬ್ಬರ ಮೇಲೆ ತಮಿಳು, ಮಲಯಾಳಂ ಸಿನಿಮಾದ ನಟಿ ಸೌಮ್ಯ ಗಂಭೀರ ಆರೋಪ ಮಾಡಿದ್ದಾರೆ. ಜನನಾಂಗಕ್ಕೆ ‘ರಾಡ್’ ತುರುಕಿಸಿ ನಿರ್ದೇಶಕರೊಬ್ಬರು ಖುಷಿಪಟ್ಟಿದ್ದರು ಎಂದು ತಮಿಳು ನಟಿ ಸೌಮ್ಯ ಹೇಳಿದ್ದಾರೆ.
ತಮಿಳು ನಿರ್ದೇಶಕರೊಬ್ಬರು ತನ್ನ ಮೇಲೆ ಮಾಡಿರುವ ಭೀಕರವಾದ ಮಾನಸಿಕ, ದೈಹಿಕ ಮತ್ತು ಲೈಂಗಿಕ ದೌರ್ಜನ್ಯದ ಬಗ್ಗೆ ಜನಪ್ರಿಯ ನಟಿ ಸೌಮ್ಯಾ ಎನ್ಡಿಟಿವಿಯ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಮಗಳು ಎಂದು ಹೇಳಿಕೊಂಡೇ ತನ್ನ ಮೇಲೆ ಒಂದು ವರ್ಷ ನಿರಂತರವಾಗಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾರೆ.
ತನ್ನನ್ನು ಲೈಂಗಿಕ ಗುಲಾಮರಂತೆ ಇರಿಸಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ನಟಿಯ ಜನನಾಂಗಕ್ಕೆ ‘ರಾಡ್’ ತುರಿಕಿಸಿ ನಿರ್ದೇಶಕ ಖುಷಿ ಪಟ್ಟಿರುವುದಾಗಿಯೂ ಹೇಳಿದ್ದಾರೆ. ಆದರೆ ಸದ್ಯಕ್ಕೆ ತಾನು ನಿರ್ದೇಶಕ ಹೆಸರು ಬಹಿರಂಗಪಡಿಸುವುದಿಲ್ಲ ಎಂದಿದ್ದಾರೆ.
ನಾನು ಆತನ ಹೆಸರನ್ನು ಬಹಿರಂಗವಾಗಿ ಹೇಳುವುದಿಲ್ಲ. ನಾನು ಸದ್ಯ ಹಲವು ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ನಡೆಸುತ್ತಿರುವ ಕೇರಳ ಸರ್ಕಾರ ರಚಿಸಿದ ವಿಶೇಷ ತನಿಖಾ ಸಂಸ್ಥೆಗೆ ಆ ನಿರ್ದೇಶಕನ ಹೆಸರನ್ನು ತಿಳಿಸುತ್ತೇನೆ” ಎಂದು ನಟಿ ಸೌಮ್ಯ ತಿಳಿಸಿದ್ದಾರೆ.
“ನಾನು 18 ವರ್ಷದ ಹುಡುಗಿಯಾಗಿದ್ದೆ. ನನ್ನ ಪೋಷಕರಿಗೆ ಚಿತ್ರರಂಗದ ಬಗ್ಗೆ ಯಾವ ಮಾಹಿತಿಯೂ ಇರಲಿಲ್ಲ. ಆರಂಭದಲ್ಲಿ ನನ್ನ ಬಳಿ ಆ ವ್ಯಕ್ತಿ ಮಾತನಾಡುತ್ತಿರಲಿಲ್ಲ. ಆತನ ಪತ್ನಿ ನಿರ್ದೇಶಕಿಯಾಗಿದ್ದರು. ಆದರೆ ನಿಜವಾಗಿ ಆತನೇ ಎಲ್ಲಾ ಸಿನಿಮಾದ ನಿರ್ದೇಶನ ಮಾಡುತ್ತಿದ್ದ” ಎಂದು ಹೇಳಿದ್ದಾರೆ.
ಒಂದು ವರ್ಷ ನಡೆದ ಈ ದೌರ್ಜನ್ಯದಿಂದಾಗಿ ನಾನು ಸಂಪೂರ್ಣವಾಗಿ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದೆ. ಈ ಆಘಾತದಿಂದ ಹೊರಗೆ ಬರಲು ನನಗೆ 30 ವರ್ಷಗಳು ಬೇಕಾಯಿತು ಎಂದಿದ್ದಾರೆ.
The wave of sexual assault and rape allegations that have shaken the Malayalam film industry has now reverberated in Tamil Nadu. South Indian actor Sowmya has accused a Tamil director of severe mental, physical, and sexual abuse, including the horrific act of inserting a rod into her genitals for 'entertainment.'
15-09-24 05:33 pm
Bengaluru Correspondent
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
Munirathan: ಗುತ್ತಿಗೆದಾರನಿಗೆ ಜಾತಿ ನಿಂದನೆ, ಲಂಚಕ...
15-09-24 12:47 pm
Nagamangala violence, Hemant Nimbalkar IPS: ನ...
13-09-24 09:10 pm
ಸಿಎಂ ಸಿದ್ದರಾಮಯ್ಯ ಪ್ರಕರಣ, ಹೈಕೋರ್ಟ್ ವಿಚಾರಣೆ ಮುಕ...
12-09-24 10:41 pm
16-09-24 02:04 pm
HK News Desk
ಆರು ತಿಂಗಳು ಜೈಲಲ್ಲಿದ್ದರೂ, ಸಿಎಂ ಸ್ಥಾನ ಬಿಟ್ಟುಕೊಡ...
15-09-24 06:55 pm
ಪೋರ್ಟ್ ಬ್ಲೇರ್ ಇನ್ನು ಶ್ರೀವಿಜಯ ಪುರಂ ; ವಸಾಹತು ಶಾ...
14-09-24 09:46 pm
ವಯನಾಡು ದುರಂತದಲ್ಲಿ ಒಂದೇ ಕುಟುಂಬದ 9 ಮಂದಿ ಬಲಿ ; ಈ...
13-09-24 12:33 pm
ಅಬಕಾರಿ ನೀತಿ ಹಗರಣ ; 6 ತಿಂಗಳ ಬಳಿಕ ಸಿಎಂ ಕೇಜ್ರಿವಾ...
13-09-24 12:24 pm
16-09-24 02:07 pm
Mangalore Correspondent
BC road fight, Mangalore, Sharan Pumpwell: ನಾ...
16-09-24 11:55 am
Mangalore sand mining, Pavoor Uliya: ಮರಳು ದಂಧ...
15-09-24 10:55 pm
Mangalore Eid, Sharan Pumpwell, Puneeth Attav...
15-09-24 09:49 pm
ರಾಜ್ಯಾದ್ಯಂತ ಮಾನವ ಸರಪಳಿ ; ಕೈ-ಕೈ ಜೋಡಿಸಿ ಪ್ರಜಾಪ್...
15-09-24 09:44 pm
15-09-24 01:21 pm
Bangalore Correspondent
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm