ಬ್ರೇಕಿಂಗ್ ನ್ಯೂಸ್
08-08-20 07:37 am Headline Karnataka News Network ದೇಶ - ವಿದೇಶ
ಕ್ಯಾಲಿಕಟ್, ಆಗಸ್ಟ್ 8: ಇಲ್ಲಿಯ ಕರಿಪುರ್ ಏರ್ಪೋರ್ಟ್ನಲ್ಲಿ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರನ್ವೇಯಿಂದ ಜಾರಿಬಿದ್ದು ಭಾರೀ ದುರಂತ ಸಂಭವಿಸಿತ್ತು. ಮಳೆ ಅತಿಯಾಗಿ ಸುರಿಯುತ್ತಿದ್ದುರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಅಸಲಿ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ, ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಆಗಿದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ದುರಂತದ ಹಿಂದಿನ ನಿಜವಾದ ರಹಸ್ಯ ಇದೆ ಎನ್ನಲಾಗುತ್ತಿದೆ.
ಪ್ರತಿ ವಿಮಾನದಲ್ಲೂ ಬ್ಲ್ಯಾಕ್ ಬಾಕ್ಸ್ ಇರುತ್ತದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ವಿಮಾನದ ವೇಗ, ವಿಮಾನದ ಸ್ಥಿತಿ-ಗತಿ, ಪೈಲಟ್ಗಳ ಸಂಭಾಷಣೆ ಕೂಡ ಇರಲಿದೆ. ಹೀಗಾಗಿ, ಏರ್ ಇಂಡಿಯಾ ವಿಮಾನ ದುರಂತಕ್ಕೆ ಒಳಗಾಗುವುದಕ್ಕೂ ಮೊದಲು ಏನಾಗಿತ್ತು ಎನ್ನುವುದು ಈ ಬ್ಲ್ಯಾಕ್ ಬಾಕ್ಸ್ನಲ್ಲಿ ರೆಕಾರ್ಡ್ ಆಗಿರುತ್ತದೆ.
ನಾಗರಿಕ ವಿಮಾನಯಾನ, ವಿಮಾನ ಅಪಘಾತ ತನಿಖಾ ವಿಭಾಗ, ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಅಧಿಕಾರಿಗಳು ಈಗಾಗಲೇ ಕೋಯಿಕ್ಕೋಡ್ ತಲುಪಿದ್ದಾರೆ ಎಂದು ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಳ:
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. X1344 ಬೋಯಿಂಗ್ 737 ವಿಮಾನ ದುಬೈನಿಂದ ಕೋಯಿಕ್ಕೋಡ್ಗೆ ಹೊರಟಿತ್ತು. ಸಂಜೆ 7:41ಕ್ಕೆ ವಿಮಾನ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ. ಈ ವೇಳೆ ಇಬ್ಬರು ಪೈಲಟ್ ಸೇರಿ 17 ಜನರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.
19-09-24 08:42 pm
Bangalore Correspondent
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
BJP MLA Munirathna, Rape Case; ಜಾತಿ ನಿಂದನೆ ಕೇ...
19-09-24 11:37 am
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 09:08 pm
Mangalore Correspondent
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
Mangalore Mayor elections 2024: ಮಂಗಳೂರು ಮಹಾನಗ...
18-09-24 10:45 pm
Mangalore, Lawrence D’Souza, congress Labour...
18-09-24 10:29 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm