ಬ್ರೇಕಿಂಗ್ ನ್ಯೂಸ್
08-08-20 07:37 am Headline Karnataka News Network ದೇಶ - ವಿದೇಶ
ಕ್ಯಾಲಿಕಟ್, ಆಗಸ್ಟ್ 8: ಇಲ್ಲಿಯ ಕರಿಪುರ್ ಏರ್ಪೋರ್ಟ್ನಲ್ಲಿ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರನ್ವೇಯಿಂದ ಜಾರಿಬಿದ್ದು ಭಾರೀ ದುರಂತ ಸಂಭವಿಸಿತ್ತು. ಮಳೆ ಅತಿಯಾಗಿ ಸುರಿಯುತ್ತಿದ್ದುರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಅಸಲಿ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ, ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಆಗಿದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ದುರಂತದ ಹಿಂದಿನ ನಿಜವಾದ ರಹಸ್ಯ ಇದೆ ಎನ್ನಲಾಗುತ್ತಿದೆ.
ಪ್ರತಿ ವಿಮಾನದಲ್ಲೂ ಬ್ಲ್ಯಾಕ್ ಬಾಕ್ಸ್ ಇರುತ್ತದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ವಿಮಾನದ ವೇಗ, ವಿಮಾನದ ಸ್ಥಿತಿ-ಗತಿ, ಪೈಲಟ್ಗಳ ಸಂಭಾಷಣೆ ಕೂಡ ಇರಲಿದೆ. ಹೀಗಾಗಿ, ಏರ್ ಇಂಡಿಯಾ ವಿಮಾನ ದುರಂತಕ್ಕೆ ಒಳಗಾಗುವುದಕ್ಕೂ ಮೊದಲು ಏನಾಗಿತ್ತು ಎನ್ನುವುದು ಈ ಬ್ಲ್ಯಾಕ್ ಬಾಕ್ಸ್ನಲ್ಲಿ ರೆಕಾರ್ಡ್ ಆಗಿರುತ್ತದೆ.
ನಾಗರಿಕ ವಿಮಾನಯಾನ, ವಿಮಾನ ಅಪಘಾತ ತನಿಖಾ ವಿಭಾಗ, ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಅಧಿಕಾರಿಗಳು ಈಗಾಗಲೇ ಕೋಯಿಕ್ಕೋಡ್ ತಲುಪಿದ್ದಾರೆ ಎಂದು ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಳ:
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. X1344 ಬೋಯಿಂಗ್ 737 ವಿಮಾನ ದುಬೈನಿಂದ ಕೋಯಿಕ್ಕೋಡ್ಗೆ ಹೊರಟಿತ್ತು. ಸಂಜೆ 7:41ಕ್ಕೆ ವಿಮಾನ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ. ಈ ವೇಳೆ ಇಬ್ಬರು ಪೈಲಟ್ ಸೇರಿ 17 ಜನರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm