ಬ್ರೇಕಿಂಗ್ ನ್ಯೂಸ್
08-08-20 07:37 am Headline Karnataka News Network ದೇಶ - ವಿದೇಶ
ಕ್ಯಾಲಿಕಟ್, ಆಗಸ್ಟ್ 8: ಇಲ್ಲಿಯ ಕರಿಪುರ್ ಏರ್ಪೋರ್ಟ್ನಲ್ಲಿ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರನ್ವೇಯಿಂದ ಜಾರಿಬಿದ್ದು ಭಾರೀ ದುರಂತ ಸಂಭವಿಸಿತ್ತು. ಮಳೆ ಅತಿಯಾಗಿ ಸುರಿಯುತ್ತಿದ್ದುರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಅಸಲಿ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ, ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಆಗಿದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ದುರಂತದ ಹಿಂದಿನ ನಿಜವಾದ ರಹಸ್ಯ ಇದೆ ಎನ್ನಲಾಗುತ್ತಿದೆ.
ಪ್ರತಿ ವಿಮಾನದಲ್ಲೂ ಬ್ಲ್ಯಾಕ್ ಬಾಕ್ಸ್ ಇರುತ್ತದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ವಿಮಾನದ ವೇಗ, ವಿಮಾನದ ಸ್ಥಿತಿ-ಗತಿ, ಪೈಲಟ್ಗಳ ಸಂಭಾಷಣೆ ಕೂಡ ಇರಲಿದೆ. ಹೀಗಾಗಿ, ಏರ್ ಇಂಡಿಯಾ ವಿಮಾನ ದುರಂತಕ್ಕೆ ಒಳಗಾಗುವುದಕ್ಕೂ ಮೊದಲು ಏನಾಗಿತ್ತು ಎನ್ನುವುದು ಈ ಬ್ಲ್ಯಾಕ್ ಬಾಕ್ಸ್ನಲ್ಲಿ ರೆಕಾರ್ಡ್ ಆಗಿರುತ್ತದೆ.
ನಾಗರಿಕ ವಿಮಾನಯಾನ, ವಿಮಾನ ಅಪಘಾತ ತನಿಖಾ ವಿಭಾಗ, ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಅಧಿಕಾರಿಗಳು ಈಗಾಗಲೇ ಕೋಯಿಕ್ಕೋಡ್ ತಲುಪಿದ್ದಾರೆ ಎಂದು ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಳ:
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. X1344 ಬೋಯಿಂಗ್ 737 ವಿಮಾನ ದುಬೈನಿಂದ ಕೋಯಿಕ್ಕೋಡ್ಗೆ ಹೊರಟಿತ್ತು. ಸಂಜೆ 7:41ಕ್ಕೆ ವಿಮಾನ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ. ಈ ವೇಳೆ ಇಬ್ಬರು ಪೈಲಟ್ ಸೇರಿ 17 ಜನರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm