ಬ್ರೇಕಿಂಗ್ ನ್ಯೂಸ್
08-08-20 07:37 am Headline Karnataka News Network ದೇಶ - ವಿದೇಶ
ಕ್ಯಾಲಿಕಟ್, ಆಗಸ್ಟ್ 8: ಇಲ್ಲಿಯ ಕರಿಪುರ್ ಏರ್ಪೋರ್ಟ್ನಲ್ಲಿ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರನ್ವೇಯಿಂದ ಜಾರಿಬಿದ್ದು ಭಾರೀ ದುರಂತ ಸಂಭವಿಸಿತ್ತು. ಮಳೆ ಅತಿಯಾಗಿ ಸುರಿಯುತ್ತಿದ್ದುರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಅಸಲಿ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ, ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಆಗಿದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ದುರಂತದ ಹಿಂದಿನ ನಿಜವಾದ ರಹಸ್ಯ ಇದೆ ಎನ್ನಲಾಗುತ್ತಿದೆ.
ಪ್ರತಿ ವಿಮಾನದಲ್ಲೂ ಬ್ಲ್ಯಾಕ್ ಬಾಕ್ಸ್ ಇರುತ್ತದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ವಿಮಾನದ ವೇಗ, ವಿಮಾನದ ಸ್ಥಿತಿ-ಗತಿ, ಪೈಲಟ್ಗಳ ಸಂಭಾಷಣೆ ಕೂಡ ಇರಲಿದೆ. ಹೀಗಾಗಿ, ಏರ್ ಇಂಡಿಯಾ ವಿಮಾನ ದುರಂತಕ್ಕೆ ಒಳಗಾಗುವುದಕ್ಕೂ ಮೊದಲು ಏನಾಗಿತ್ತು ಎನ್ನುವುದು ಈ ಬ್ಲ್ಯಾಕ್ ಬಾಕ್ಸ್ನಲ್ಲಿ ರೆಕಾರ್ಡ್ ಆಗಿರುತ್ತದೆ.
ನಾಗರಿಕ ವಿಮಾನಯಾನ, ವಿಮಾನ ಅಪಘಾತ ತನಿಖಾ ವಿಭಾಗ, ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಅಧಿಕಾರಿಗಳು ಈಗಾಗಲೇ ಕೋಯಿಕ್ಕೋಡ್ ತಲುಪಿದ್ದಾರೆ ಎಂದು ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಳ:
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. X1344 ಬೋಯಿಂಗ್ 737 ವಿಮಾನ ದುಬೈನಿಂದ ಕೋಯಿಕ್ಕೋಡ್ಗೆ ಹೊರಟಿತ್ತು. ಸಂಜೆ 7:41ಕ್ಕೆ ವಿಮಾನ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ. ಈ ವೇಳೆ ಇಬ್ಬರು ಪೈಲಟ್ ಸೇರಿ 17 ಜನರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm