ಬ್ರೇಕಿಂಗ್ ನ್ಯೂಸ್
13-09-24 12:33 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ 13: ವಯನಾಡಿನಲ್ಲಿ ಭೂಕುಸಿತದಿಂದ ಇಡೀ ಕುಟುಂಬವನ್ನು ಕಳೆದುಕೊಂಡು ನೋವಿನಲ್ಲಿದ್ದ ಸಂತ್ರಸ್ತೆ ಶೃತಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಶೃತಿ ಭಾವಿ ಪತಿ ಜೆನ್ಸನ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಕೋಝಿಕ್ಕೋಡ್-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯ ವೆಲ್ಲರಂಕುನ್ನು ಬಳಿ ಬಸ್ಗೆ ಓಮ್ನಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಅಂಬ್ಲವಾಯಲ್ ಮೂಲದ ಜೆನ್ಸನ್ ತೀವ್ರವಾಗಿ ಗಾಯಗೊಂಡಿದ್ದರು.
ಮಂಗಳವಾರ ಮಧ್ಯಾಹ್ನ ಸುಮಾರು 3:30ಕ್ಕೆ ಅಪಘಾತವಾಗಿ ಜೆನ್ಸನ್ ಗಂಭೀರ ಗಾಯಗೊಂಡಿದ್ದರು. ಮೆಪ್ಪಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ರಕ್ತಸ್ರಾವ ತಡೆಯಲಾಗದೆ ದಾರುಣವಾಗಿ ಇಂದು ಸಾವನ್ನಪ್ಪಿದ್ದಾರೆ. ವ್ಯಾನ್ನಲ್ಲಿದ್ದವರಲ್ಲಿ ಶೃತಿ ಕಾಲಿಗೆ ಮಾತ್ರ ಸಣ್ಣಪುಟ್ಟ ಗಾಯವಾಗಿತ್ತು.
ಕೋಝಿಕ್ಕೋಡ್ನಿಂದ ಸುಲ್ತಾನ್ ಬತ್ತೇರಿಗೆ ತೆರಳುತ್ತಿದ್ದ ‘ಬಟರ್ಫ್ಲೈ’ ಹೆಸರಿನ ಬಸ್ಗೆ ವ್ಯಾನ್ ಡಿಕ್ಕಿ ಹೊಡೆದು ಅಪಘಾತವಾಗಿತ್ತು. ಕಲ್ಪೆಟ್ಟಾದಿಂದ ಬಂದ ಅಗ್ನಿಶಾಮಕ ರಕ್ಷಣಾ ತಂಡಗಳು ಸ್ಥಳೀಯ ನಿವಾಸಿಗಳ ನೆರವಿನಿಂದ ವಾಹನದೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದರು.
ಅಪಘಾತದಲ್ಲಿ ಶೃತಿ ಅವರ ಸೋದರ ಸಂಬಂಧಿ ಲಾವಣ್ಯ ಕೂಡ ಗಾಯಗೊಂಡಿದ್ದಾರೆ. ಈ ಹಿಂದೆ ಇದೇ ಭೂಕುಸಿತದಲ್ಲಿ ಲಾವಣ್ಯ ತನ್ನ ತಂದೆ-ತಾಯಿ ಮತ್ತು ಸಹೋದರನನ್ನು ಕಳೆದುಕೊಂಡಿದ್ದರು. ಈಕೆ ಶೃತಿ ಅವರ ತಂದೆ ಶಿವಣ್ಣರ ಸಹೋದರ ಸಿದ್ದರಾಜು ಮತ್ತು ಅವರ ಪತ್ನಿ ದಿವ್ಯಾ ದಂಪತಿ ಮಗಳು.
As 24-year-old Shruti was still grappling with the loss of her entire family in the catastrophic landslides that hit Kerala's Wayanad district in July, she was dealt with another devastating blow on Wednesday when her fiancé, Jensen, died from injuries sustained in a car accident.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm