ಬ್ರೇಕಿಂಗ್ ನ್ಯೂಸ್
13-09-24 12:33 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ 13: ವಯನಾಡಿನಲ್ಲಿ ಭೂಕುಸಿತದಿಂದ ಇಡೀ ಕುಟುಂಬವನ್ನು ಕಳೆದುಕೊಂಡು ನೋವಿನಲ್ಲಿದ್ದ ಸಂತ್ರಸ್ತೆ ಶೃತಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಶೃತಿ ಭಾವಿ ಪತಿ ಜೆನ್ಸನ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಕೋಝಿಕ್ಕೋಡ್-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯ ವೆಲ್ಲರಂಕುನ್ನು ಬಳಿ ಬಸ್ಗೆ ಓಮ್ನಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಅಂಬ್ಲವಾಯಲ್ ಮೂಲದ ಜೆನ್ಸನ್ ತೀವ್ರವಾಗಿ ಗಾಯಗೊಂಡಿದ್ದರು.
ಮಂಗಳವಾರ ಮಧ್ಯಾಹ್ನ ಸುಮಾರು 3:30ಕ್ಕೆ ಅಪಘಾತವಾಗಿ ಜೆನ್ಸನ್ ಗಂಭೀರ ಗಾಯಗೊಂಡಿದ್ದರು. ಮೆಪ್ಪಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ರಕ್ತಸ್ರಾವ ತಡೆಯಲಾಗದೆ ದಾರುಣವಾಗಿ ಇಂದು ಸಾವನ್ನಪ್ಪಿದ್ದಾರೆ. ವ್ಯಾನ್ನಲ್ಲಿದ್ದವರಲ್ಲಿ ಶೃತಿ ಕಾಲಿಗೆ ಮಾತ್ರ ಸಣ್ಣಪುಟ್ಟ ಗಾಯವಾಗಿತ್ತು.
ಕೋಝಿಕ್ಕೋಡ್ನಿಂದ ಸುಲ್ತಾನ್ ಬತ್ತೇರಿಗೆ ತೆರಳುತ್ತಿದ್ದ ‘ಬಟರ್ಫ್ಲೈ’ ಹೆಸರಿನ ಬಸ್ಗೆ ವ್ಯಾನ್ ಡಿಕ್ಕಿ ಹೊಡೆದು ಅಪಘಾತವಾಗಿತ್ತು. ಕಲ್ಪೆಟ್ಟಾದಿಂದ ಬಂದ ಅಗ್ನಿಶಾಮಕ ರಕ್ಷಣಾ ತಂಡಗಳು ಸ್ಥಳೀಯ ನಿವಾಸಿಗಳ ನೆರವಿನಿಂದ ವಾಹನದೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದರು.
ಅಪಘಾತದಲ್ಲಿ ಶೃತಿ ಅವರ ಸೋದರ ಸಂಬಂಧಿ ಲಾವಣ್ಯ ಕೂಡ ಗಾಯಗೊಂಡಿದ್ದಾರೆ. ಈ ಹಿಂದೆ ಇದೇ ಭೂಕುಸಿತದಲ್ಲಿ ಲಾವಣ್ಯ ತನ್ನ ತಂದೆ-ತಾಯಿ ಮತ್ತು ಸಹೋದರನನ್ನು ಕಳೆದುಕೊಂಡಿದ್ದರು. ಈಕೆ ಶೃತಿ ಅವರ ತಂದೆ ಶಿವಣ್ಣರ ಸಹೋದರ ಸಿದ್ದರಾಜು ಮತ್ತು ಅವರ ಪತ್ನಿ ದಿವ್ಯಾ ದಂಪತಿ ಮಗಳು.
As 24-year-old Shruti was still grappling with the loss of her entire family in the catastrophic landslides that hit Kerala's Wayanad district in July, she was dealt with another devastating blow on Wednesday when her fiancé, Jensen, died from injuries sustained in a car accident.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am