ಬ್ರೇಕಿಂಗ್ ನ್ಯೂಸ್
17-09-24 07:28 pm HK News Desk ದೇಶ - ವಿದೇಶ
ನವದೆಹಲಿ, ಸೆ.17: ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್ ಏಕ್ಷನ್ ಕುರಿತಂತೆ ಸುಪ್ರೀಂ ಕೋರ್ಟ್ ಗರಂ ಆಗಿದ್ದು ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನಿಲ್ಲಿಸಬೇಕು. ಅತಿಕ್ರಮಣಗಳಿದ್ದರೆ ಕಾನೂನು ಪ್ರಕಾರ ಮಾತ್ರ ತೆರವು ಮಾಡಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಬುಲ್ಡೋಜರ್ ಬಳಕೆಯ ವಿರುದ್ಧ ಜಮಿಯತ್ ಉಲೇಮಾ-ಎ-ಹಿಂದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅಕ್ಟೋಬರ್ 1ರ ವರೆಗೆ ದೇಶದ ಯಾವುದೇ ರಾಜ್ಯಗಳಲ್ಲಿ ಯಾವುದೇ ಬುಲ್ಡೋಜರ್ ಕಾರ್ಯಾಚರಣೆ ನಡೆಸದಂತೆ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸುತ್ತಿದೆ.
ಈ ಕುರಿತು ನೋಟಿಸ್ ನೀಡಿದ ನಂತರವೇ ಅತಿಕ್ರಮಣ ತೆರೆವಿಗೆ ಬುಲ್ಡೋಜರ್ ಬಳಸಲಾಗುತ್ತಿದೆ ಎಂದು ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ಆದರೆ ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನ್ಯಾಯಾಧೀಶರು ವಿರೋಧಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾದ ಅಕ್ರಮ ನಿರ್ಮಾಣಗಳನ್ನು ಸರಿಯಾದ ಕ್ರಮದಲ್ಲಿ ನೆಲಸಮ ಮಾಡಬಹುದು ಎಂದು ನ್ಯಾಯಮೂರ್ತಿ ಬಿ.ಆರ್.ಗವಾಯಿ ಅಭಿಪ್ರಾಯ ಪಟ್ಟರು.
ನಿರ್ದಿಷ್ಟ ಸಮುದಾಯ ಗುರಿಯಾಗಿಸಿ ಬುಲ್ಡೋಜರ್ ಕಾರ್ಯಾಚರಣೆ ಮಾಡಿದ್ದಾರೆ ಎನ್ನುವುದು ತಪ್ಪು ಅಭಿಪ್ರಾಯ. ಈ ರೀತಿಯ ತಪ್ಪು ನಿರೂಪಣೆಯನ್ನು ದೇಶದಲ್ಲಿ ಹರಡಲಾಗುತ್ತಿದೆ ಎಂದು ಆಕ್ಷೇಪಿಸಿದರು. ಆದರೆ, ಇಂತಹ ನಿರೂಪಣೆಯಿಂದ ನಾವು ಪ್ರಭಾವಿತರಾಗುತ್ತಿಲ್ಲ. ಅಕ್ರಮ ನಿರ್ಮಾಣಕ್ಕೆ ನಾವು ರಕ್ಷಣೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
While hearing a batch of pleas against "bulldozer actions" in various states, the Supreme Court today passed an interim order that no demolition should take place in the country without its permission.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am