ಬ್ರೇಕಿಂಗ್ ನ್ಯೂಸ್
08-08-20 07:46 am Headline Karnataka News Network ದೇಶ - ವಿದೇಶ
ಕೋಳಿಕ್ಕೋಡ್, ಆಗಸ್ಟ್ 8: ಶುಕ್ರವಾರ ರಾತ್ರಿ ದುಬೈನಿಂದ ಕೋಳಿಕ್ಕೋಡ್ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ವಿಮಾನ ಪತನಗೊಂಡಿದ್ದು, ಸುಮಾರು 18 ಜನರು ಮೃತಪಟ್ಟಿರುವುದಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ.
ಮೃತಪಟ್ಟ 18 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೊನಾ ವೈರಸ್ ಪಾಸಿಟಿವ್ ಇತ್ತು ಎನ್ನುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಕೇರಳ ಸಚಿವ ಕೆಟಿ ಜಲೀಲ್ ಹೇಳಿದ್ದಾರೆ.
ಈ ಹಿನ್ನೆಲೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರಂತದ ರಕ್ಷಣಾ ಕಾರ್ಯಾಚರಣೆಯಲ್ಲಿ ಬದುಕಿಳಿದವರೆಲ್ಲರೂ ಕ್ವಾರಂಟೈನ್ಗೆ ಹೋಗಬೇಕು. ಮತ್ತು ಎಲ್ಲರಿಗೂ ಕೊರೊನಾ ಪರೀಕ್ಷೆ ಕಡ್ಡಾಯ ಎಂದು ಕೇರಳ ಆರೋಗ್ಯ ಸಚಿವೆ ಶೈಲಜಾ ಟೀಚರ್ ಹೇಳಿದ್ದಾರೆ.
ಇಬ್ಬರು ಪೈಲೆಟ್ ಹಾಗೂ ನಾಲ್ಕು ಸಿಬ್ಬಂದಿ ಒಟ್ಟು 190 ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. ಗಾಯಗೊಂಡ 149 ಪ್ರಯಾಣಿಕರನ್ನು ಮಲಪ್ಪುರಂ ಮತ್ತು ಕೋಳಿಕ್ಕಡ್ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಅದರಲ್ಲಿ 22 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಥಮ ಚಿಕಿತ್ಸಾ ನಂತರ 22 ಜನರನ್ನು ಬಿಡುಗಡೆ ಮಾಡಲಾಗಿದೆ.
ಕೇರಳ ಗವರ್ನರ್, ಆರಿಫ್ ಮೊಹಮ್ಮದ್ ಖಾನ್ ಇಂದು ಬೆಳಗ್ಗೆ ಕೋಳಿಕ್ಕಡ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊರೊನಾ ಲಾಕ್ಡೌನ್ ಆದ ಹಿನ್ನೆಲೆ ಭಾರತಕ್ಕೆ ಬರಲಾಗದೆ ದುಬೈನಲ್ಲಿ ಉಳಿದುಕೊಂಡಿದ್ದವರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ವಾಪಸ್ ಕರೆತರಲಾಗುತ್ತಿತ್ತು. ದುರಾದೃಷ್ಟವಶಾತ್ ಲ್ಯಾಂಡಿಂಗ್ ವೇಳೆ ಅನಾಹುತ ಸಂಭವಿಸಿದೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am