ಬ್ರೇಕಿಂಗ್ ನ್ಯೂಸ್
20-09-24 04:42 pm HK News Desk ದೇಶ - ವಿದೇಶ
ನವದೆಹಲಿ, ಸೆ.20: ಕೋಟ್ಯಂತರ ಹಿಂದುಗಳ ಆರಾಧ್ಯ ದೇವಸ್ಥಾನ ತಿರುಪತಿಯಲ್ಲಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಜನ್ಯ ಕೊಬ್ಬು, ಮೀನಿನೆಣ್ಣೆ ಬಳಸಲಾಗಿತ್ತು ಎಂಬ ಮಾಹಿತಿ ಬಗ್ಗೆ ಸಮಗ್ರ ವರದಿ ನೀಡುವಂತೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಆಂಧ್ರಪ್ರದೇಶ ಸರ್ಕಾರಕ್ಕೆ ಕೇಳಿದ್ದಾರೆ.
ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಸಿಎಂ ಆಗಿದ್ದಾಗ ಲಡ್ಡು ತಯಾರಿಗೆ ಬಳಸಿದ ತುಪ್ಪದ ಮಾದರಿಗಳಲ್ಲಿ ಬೀಫ್ ಟಾಲೋ, ಮೀನಿನ ಎಣ್ಣೆ ಮತ್ತು ಹಂದಿ ಕೊಬ್ಬು ಇತ್ತು ಎಂಬ ಪ್ರಯೋಗಾಲಯ ವರದಿ ಬಗ್ಗೆ ಚಂದ್ರಬಾಬು ನಾಯ್ಡು ಮಾಹಿತಿ ಹೊರಗೆಡವಿದ್ದು ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಪ್ರಯೋಗಾಲಯ ವರದಿ ಬಗ್ಗೆ ಸಿಎಂ ಚಂದ್ರಬಾಬು ನಾಯ್ಡು ಮತ್ತು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಜಗನ್ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪುಣ್ಯಕ್ಷೇತ್ರ ತಿರುಪತಿ ದೇವಾಲಯವನ್ನು ಅಪವಿತ್ರಗೊಳಿಸಿದ್ದಾರೆ. 'ಸನಾತನ ಧರ್ಮ'ದ ಕೋಟ್ಯಂತರ ಭಕ್ತರನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
)
ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂಜಯ್ ಬಂಡಿ ಇದನ್ನು "ಕ್ಷಮಿಸಲಾಗದ ಪಾಪ" ಎಂದು ಕರೆದಿದ್ದಾರೆ. ತುಪ್ಪದ ಕಲಬೆರಕೆ ಉದ್ದೇಶಕ್ಕಾಗಿ ಇತರ ಧರ್ಮೀಯರನ್ನು ತಿರುಪತಿ ಆಡಳಿತ ಮಂಡಳಿಗೆ ಸೇರಿಸಿಕೊಳ್ಳಲಾಗಿತ್ತೇ ಎಂದು ಪ್ರಶ್ನಿಸಿದ್ದಾರೆ. ಇದರ ಬಗ್ಗೆ ಮಾಜಿ ಸಿಎಂ ಜಗನ್ ರೆಡ್ಡಿ ಮತ್ತು ಹಿಂದಿನ ತಿರುಮಲ ಆಡಳಿತ ಮಂಡಳಿ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
Union Health Minister J.P. Nadda on Friday (September 20, 2024) said he had spoken to Andhra Pradesh Chief Minister N. Chandrababu Naidu and sought a full report on the Tirupati laddu issue. Mr. Nadda said the matter would be examined by the Food Safety and Standards Authority of India (FSSAI) and suitable action taken.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 06:08 pm
mangalore
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm