ಬ್ರೇಕಿಂಗ್ ನ್ಯೂಸ್
20-09-24 07:39 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಸೆ.20: ಮಗುವಿನ ನಿರೀಕ್ಷೆಯಲ್ಲಿದ್ದ ತಂದೆ ನಾಲ್ಕನೇ ಬಾರಿಯೂ ಹೆಣ್ಣು ಮಗು ಜನಿಸಿದ್ದಕ್ಕೆ ಕೋಪಗೊಂಡು ನವಜಾತ ಶಿಶುವನ್ನೇ ನೆಲಕ್ಕೆ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾನಗರದಲ್ಲಿ ನಡೆದಿದೆ. ಆರೋಪಿ ಬಬ್ಲು ದಿವಾಕರ್ ಎಂಬಾತನನ್ನು (30) ಪೊಲೀಸರು ಬಂಧಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಬಬ್ಲು ದಿವಾಕರ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ದಿವಾಕರ್ ಗೆ ಎರಡು ಮದುವೆಯಾಗಿದೆ. ಮೊದಲ ಪತ್ನಿ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಬಳಿಕ ಮೃತಪಟ್ಟಿದ್ದಾರೆ.
ದಿವಾಕರ್ ನ ಎರಡನೇ ಪತ್ನಿ ಮೊದಲಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಎರಡನೇ ಬಾರಿ ಮತ್ತೆ ಹೆಣ್ಣು ಮಗುವನ್ನು ಹೆತ್ತಿರುವುದು ದಿವಾಕರ್ ಕೋಪಕ್ಕೆ ಕಾರಣವಾಗಿದೆ. ಆಗಸ್ಟ್ ತಿಂಗಳಲ್ಲಿ ದಿವಾಕರ್ ನ ಎರಡನೇ ಪತ್ನಿ ಮಗುವಿಗೆ ಜನ್ಮ ನೀಡಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಗಂಡು ಮಗು ಬೇಕೆಂದು ಪತ್ನಿಯೊಡನೆ ನಿತ್ಯವೂ ಜಗಳವಾಡುತ್ತಿದ್ದ ಭಾನುವಾರ ಕುಡಿದು ಬಂದು ತನ್ನ ಪೋಷಕರೊಂದಿಗೆ ಜಗಳವಾಡುತ್ತಿದ್ಧ. ಈ ವೇಳೆ ಹೆಂಡತಿಯ ಮಡಿಲಲ್ಲಿ ಇದ್ದ ಒಂದು ತಿಂಗಳ ಹೆಣ್ಣು ಮಗುವನ್ನು ಕಸಿದುಕೊಂಡು ನೆಲಕ್ಕೆ ಎಸೆದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಮೃತಪಟ್ಟಿದೆ ಎಂದು ಸಂಜಯ್ ಕುಮಾರ್ ಹೇಳಿದ್ದಾರೆ.
Angry over the birth of a fourth daughter, a man in Uttar Pradesh's Etawah district, about 250 kilometres from here, allegedly killed the newborn by slamming her to the ground.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm