ಬ್ರೇಕಿಂಗ್ ನ್ಯೂಸ್
20-09-24 07:39 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಸೆ.20: ಮಗುವಿನ ನಿರೀಕ್ಷೆಯಲ್ಲಿದ್ದ ತಂದೆ ನಾಲ್ಕನೇ ಬಾರಿಯೂ ಹೆಣ್ಣು ಮಗು ಜನಿಸಿದ್ದಕ್ಕೆ ಕೋಪಗೊಂಡು ನವಜಾತ ಶಿಶುವನ್ನೇ ನೆಲಕ್ಕೆ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾನಗರದಲ್ಲಿ ನಡೆದಿದೆ. ಆರೋಪಿ ಬಬ್ಲು ದಿವಾಕರ್ ಎಂಬಾತನನ್ನು (30) ಪೊಲೀಸರು ಬಂಧಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಬಬ್ಲು ದಿವಾಕರ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ದಿವಾಕರ್ ಗೆ ಎರಡು ಮದುವೆಯಾಗಿದೆ. ಮೊದಲ ಪತ್ನಿ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಬಳಿಕ ಮೃತಪಟ್ಟಿದ್ದಾರೆ.
ದಿವಾಕರ್ ನ ಎರಡನೇ ಪತ್ನಿ ಮೊದಲಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಎರಡನೇ ಬಾರಿ ಮತ್ತೆ ಹೆಣ್ಣು ಮಗುವನ್ನು ಹೆತ್ತಿರುವುದು ದಿವಾಕರ್ ಕೋಪಕ್ಕೆ ಕಾರಣವಾಗಿದೆ. ಆಗಸ್ಟ್ ತಿಂಗಳಲ್ಲಿ ದಿವಾಕರ್ ನ ಎರಡನೇ ಪತ್ನಿ ಮಗುವಿಗೆ ಜನ್ಮ ನೀಡಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಗಂಡು ಮಗು ಬೇಕೆಂದು ಪತ್ನಿಯೊಡನೆ ನಿತ್ಯವೂ ಜಗಳವಾಡುತ್ತಿದ್ದ ಭಾನುವಾರ ಕುಡಿದು ಬಂದು ತನ್ನ ಪೋಷಕರೊಂದಿಗೆ ಜಗಳವಾಡುತ್ತಿದ್ಧ. ಈ ವೇಳೆ ಹೆಂಡತಿಯ ಮಡಿಲಲ್ಲಿ ಇದ್ದ ಒಂದು ತಿಂಗಳ ಹೆಣ್ಣು ಮಗುವನ್ನು ಕಸಿದುಕೊಂಡು ನೆಲಕ್ಕೆ ಎಸೆದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಮೃತಪಟ್ಟಿದೆ ಎಂದು ಸಂಜಯ್ ಕುಮಾರ್ ಹೇಳಿದ್ದಾರೆ.
Angry over the birth of a fourth daughter, a man in Uttar Pradesh's Etawah district, about 250 kilometres from here, allegedly killed the newborn by slamming her to the ground.
20-09-24 09:41 pm
Bangalore Correspondent
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
Davanagere, Ganesha fight, Arrest: ದಾವಣಗೆರೆ ಗ...
20-09-24 11:59 am
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
20-09-24 07:39 pm
HK News Desk
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
20-09-24 10:03 pm
Mangalore Correspondent
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
Mangalore, Union Bank of India: ಅಂಬೇಡ್ಕರ್ ವೃತ...
20-09-24 06:56 pm
ಭೂತಾನ್ ನಿಂದ ಅಡಿಕೆ ಆಮದಿಗೆ ಕೇಂದ್ರ ಸರ್ಕಾರ ಒಪ್ಪಿಗ...
20-09-24 05:18 pm
Mangalore suicide, Doctor: ಎಂಬಿಬಿಎಸ್ ಮುಗಿಸಿದ್...
20-09-24 02:27 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am