ಬ್ರೇಕಿಂಗ್ ನ್ಯೂಸ್
20-09-24 07:39 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಸೆ.20: ಮಗುವಿನ ನಿರೀಕ್ಷೆಯಲ್ಲಿದ್ದ ತಂದೆ ನಾಲ್ಕನೇ ಬಾರಿಯೂ ಹೆಣ್ಣು ಮಗು ಜನಿಸಿದ್ದಕ್ಕೆ ಕೋಪಗೊಂಡು ನವಜಾತ ಶಿಶುವನ್ನೇ ನೆಲಕ್ಕೆ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾನಗರದಲ್ಲಿ ನಡೆದಿದೆ. ಆರೋಪಿ ಬಬ್ಲು ದಿವಾಕರ್ ಎಂಬಾತನನ್ನು (30) ಪೊಲೀಸರು ಬಂಧಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಬಬ್ಲು ದಿವಾಕರ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ದಿವಾಕರ್ ಗೆ ಎರಡು ಮದುವೆಯಾಗಿದೆ. ಮೊದಲ ಪತ್ನಿ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಬಳಿಕ ಮೃತಪಟ್ಟಿದ್ದಾರೆ.
ದಿವಾಕರ್ ನ ಎರಡನೇ ಪತ್ನಿ ಮೊದಲಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಎರಡನೇ ಬಾರಿ ಮತ್ತೆ ಹೆಣ್ಣು ಮಗುವನ್ನು ಹೆತ್ತಿರುವುದು ದಿವಾಕರ್ ಕೋಪಕ್ಕೆ ಕಾರಣವಾಗಿದೆ. ಆಗಸ್ಟ್ ತಿಂಗಳಲ್ಲಿ ದಿವಾಕರ್ ನ ಎರಡನೇ ಪತ್ನಿ ಮಗುವಿಗೆ ಜನ್ಮ ನೀಡಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಗಂಡು ಮಗು ಬೇಕೆಂದು ಪತ್ನಿಯೊಡನೆ ನಿತ್ಯವೂ ಜಗಳವಾಡುತ್ತಿದ್ದ ಭಾನುವಾರ ಕುಡಿದು ಬಂದು ತನ್ನ ಪೋಷಕರೊಂದಿಗೆ ಜಗಳವಾಡುತ್ತಿದ್ಧ. ಈ ವೇಳೆ ಹೆಂಡತಿಯ ಮಡಿಲಲ್ಲಿ ಇದ್ದ ಒಂದು ತಿಂಗಳ ಹೆಣ್ಣು ಮಗುವನ್ನು ಕಸಿದುಕೊಂಡು ನೆಲಕ್ಕೆ ಎಸೆದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಮೃತಪಟ್ಟಿದೆ ಎಂದು ಸಂಜಯ್ ಕುಮಾರ್ ಹೇಳಿದ್ದಾರೆ.
Angry over the birth of a fourth daughter, a man in Uttar Pradesh's Etawah district, about 250 kilometres from here, allegedly killed the newborn by slamming her to the ground.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm