ಬ್ರೇಕಿಂಗ್ ನ್ಯೂಸ್
20-09-24 07:39 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಸೆ.20: ಮಗುವಿನ ನಿರೀಕ್ಷೆಯಲ್ಲಿದ್ದ ತಂದೆ ನಾಲ್ಕನೇ ಬಾರಿಯೂ ಹೆಣ್ಣು ಮಗು ಜನಿಸಿದ್ದಕ್ಕೆ ಕೋಪಗೊಂಡು ನವಜಾತ ಶಿಶುವನ್ನೇ ನೆಲಕ್ಕೆ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾನಗರದಲ್ಲಿ ನಡೆದಿದೆ. ಆರೋಪಿ ಬಬ್ಲು ದಿವಾಕರ್ ಎಂಬಾತನನ್ನು (30) ಪೊಲೀಸರು ಬಂಧಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಬಬ್ಲು ದಿವಾಕರ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ದಿವಾಕರ್ ಗೆ ಎರಡು ಮದುವೆಯಾಗಿದೆ. ಮೊದಲ ಪತ್ನಿ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಬಳಿಕ ಮೃತಪಟ್ಟಿದ್ದಾರೆ.
ದಿವಾಕರ್ ನ ಎರಡನೇ ಪತ್ನಿ ಮೊದಲಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಎರಡನೇ ಬಾರಿ ಮತ್ತೆ ಹೆಣ್ಣು ಮಗುವನ್ನು ಹೆತ್ತಿರುವುದು ದಿವಾಕರ್ ಕೋಪಕ್ಕೆ ಕಾರಣವಾಗಿದೆ. ಆಗಸ್ಟ್ ತಿಂಗಳಲ್ಲಿ ದಿವಾಕರ್ ನ ಎರಡನೇ ಪತ್ನಿ ಮಗುವಿಗೆ ಜನ್ಮ ನೀಡಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಗಂಡು ಮಗು ಬೇಕೆಂದು ಪತ್ನಿಯೊಡನೆ ನಿತ್ಯವೂ ಜಗಳವಾಡುತ್ತಿದ್ದ ಭಾನುವಾರ ಕುಡಿದು ಬಂದು ತನ್ನ ಪೋಷಕರೊಂದಿಗೆ ಜಗಳವಾಡುತ್ತಿದ್ಧ. ಈ ವೇಳೆ ಹೆಂಡತಿಯ ಮಡಿಲಲ್ಲಿ ಇದ್ದ ಒಂದು ತಿಂಗಳ ಹೆಣ್ಣು ಮಗುವನ್ನು ಕಸಿದುಕೊಂಡು ನೆಲಕ್ಕೆ ಎಸೆದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಮೃತಪಟ್ಟಿದೆ ಎಂದು ಸಂಜಯ್ ಕುಮಾರ್ ಹೇಳಿದ್ದಾರೆ.
Angry over the birth of a fourth daughter, a man in Uttar Pradesh's Etawah district, about 250 kilometres from here, allegedly killed the newborn by slamming her to the ground.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm