ಬ್ರೇಕಿಂಗ್ ನ್ಯೂಸ್
21-09-24 08:05 pm HK News Desk ದೇಶ - ವಿದೇಶ
ಅಂಕೋಲಾ, ಸೆ.21: ಶಿರೂರು ಭೂಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಕೊನೆಗೂ ಮಣ್ಣಿನಡಿಯಲ್ಲಿ ಪತ್ತೆಯಾಗಿದೆ.
ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.
ಟ್ರಕ್ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ನದಿಯಾಳದಲ್ಲಿ ಸಿಕ್ಕಿ ಬಿದ್ದಿದೆ. ಟ್ರಕ್ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣು ಬಿದ್ದಿದೆ. ಹೀಗಾಗಿ ಅವುಗಳನ್ನು ತೆಗೆದು ಟ್ರಕ್ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.
ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಕೇರಳ ಮೂಲದ ಅರ್ಜುನ್ ಜೋಯಿಡಾದಿಂದ ಮರ ತುಂಬಿಸಿಕೊಂಡು ಟ್ರಕ್ನಲ್ಲಿ ಕೋಝಿಕ್ಕೋಡ್ ಕಡೆಗೆ ತೆರಳುತ್ತಿದ್ದರು. ಶಿರೂರು ಗುಡ್ಡದ ಬಳಿ ನಿಲ್ಲಿಸಿದ್ದಾಗಲೇ ಲಾರಿ ಸಮೇತ ಗುಡ್ಡದ ಜೊತೆಗೆ ಕುಸಿದು ಬಿದ್ದಿತ್ತು. ಆನಂತರ ಕೇರಳದ ಶಾಸಕರು, ಎನ್ ಡಿಆರ್ ಎಫ್, ನೌಕಾಪಡೆ ಸಿಬಂದಿ ಬಂದು ಕಾರ್ಯಾಚರಣೆ ನಡೆಸಿದರೂ, ಚಾಲಕ ಅರ್ಜುನ್ ಮತ್ತು ಆತನ ಲಾರಿ ಪತ್ತೆಯಾಗಿರಲಿಲ್ಲ. ಭಾರೀ ಮಳೆ ಮತ್ತು ನದಿಯಲ್ಲಿ ಹೆಚ್ಚಿದ್ದ ನೀರಿನಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಶುಕ್ರವಾರದಿಂದ ಗೋವಾದಿಂದ ದೊಡ್ಡ ಬಾರ್ಜ್ ತರಿಸಿ ಮಣ್ಣು ತೆರವು ಕಾರ್ಯ ಆರಂಭಿಸಲಾಗಿತ್ತು.
The truck of Kerala lorry driver Arjun who went missing following a landslide at Shirur village in Uttara Kannada district was discovered on Saturday, September 21 afternoon.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 02:13 pm
HK News Desk
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm