ಬ್ರೇಕಿಂಗ್ ನ್ಯೂಸ್
21-09-24 08:05 pm HK News Desk ದೇಶ - ವಿದೇಶ
ಅಂಕೋಲಾ, ಸೆ.21: ಶಿರೂರು ಭೂಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಕೊನೆಗೂ ಮಣ್ಣಿನಡಿಯಲ್ಲಿ ಪತ್ತೆಯಾಗಿದೆ.
ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.
ಟ್ರಕ್ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ನದಿಯಾಳದಲ್ಲಿ ಸಿಕ್ಕಿ ಬಿದ್ದಿದೆ. ಟ್ರಕ್ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣು ಬಿದ್ದಿದೆ. ಹೀಗಾಗಿ ಅವುಗಳನ್ನು ತೆಗೆದು ಟ್ರಕ್ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.
ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಕೇರಳ ಮೂಲದ ಅರ್ಜುನ್ ಜೋಯಿಡಾದಿಂದ ಮರ ತುಂಬಿಸಿಕೊಂಡು ಟ್ರಕ್ನಲ್ಲಿ ಕೋಝಿಕ್ಕೋಡ್ ಕಡೆಗೆ ತೆರಳುತ್ತಿದ್ದರು. ಶಿರೂರು ಗುಡ್ಡದ ಬಳಿ ನಿಲ್ಲಿಸಿದ್ದಾಗಲೇ ಲಾರಿ ಸಮೇತ ಗುಡ್ಡದ ಜೊತೆಗೆ ಕುಸಿದು ಬಿದ್ದಿತ್ತು. ಆನಂತರ ಕೇರಳದ ಶಾಸಕರು, ಎನ್ ಡಿಆರ್ ಎಫ್, ನೌಕಾಪಡೆ ಸಿಬಂದಿ ಬಂದು ಕಾರ್ಯಾಚರಣೆ ನಡೆಸಿದರೂ, ಚಾಲಕ ಅರ್ಜುನ್ ಮತ್ತು ಆತನ ಲಾರಿ ಪತ್ತೆಯಾಗಿರಲಿಲ್ಲ. ಭಾರೀ ಮಳೆ ಮತ್ತು ನದಿಯಲ್ಲಿ ಹೆಚ್ಚಿದ್ದ ನೀರಿನಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಶುಕ್ರವಾರದಿಂದ ಗೋವಾದಿಂದ ದೊಡ್ಡ ಬಾರ್ಜ್ ತರಿಸಿ ಮಣ್ಣು ತೆರವು ಕಾರ್ಯ ಆರಂಭಿಸಲಾಗಿತ್ತು.
The truck of Kerala lorry driver Arjun who went missing following a landslide at Shirur village in Uttara Kannada district was discovered on Saturday, September 21 afternoon.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 06:08 pm
mangalore
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm