ಬ್ರೇಕಿಂಗ್ ನ್ಯೂಸ್
10-12-20 01:47 pm Headline Karnataka News Network ದೇಶ - ವಿದೇಶ
ನಾರ್ತ್ ಕೆರೋಲಿನಾ, ಡಿ.10: ನಮ್ಮಲ್ಲಿ ಕನ್ನಡ ಕಲಿಯುವವರು ಕಡಿಮೆಯಾಗುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ ಕನ್ನಡ ಮಾತನಾಡುವವರು ಕಡಿಮೆ ಆಗುತ್ತಿದ್ದಾರೆ. ಕನ್ನಡ ಭಾಷೆಯ ಬಗ್ಗೆ ಏನೋ ನಿರ್ಲಕ್ಷ್ಯ ಭಾವನೆ ಅನ್ನುವ ಮಾತು ಕೇಳಿಬರುತ್ತಿದೆ. ಆದರೆ, ಇಂಥ ಸನ್ನಿವೇಶ ನಮ್ಮ ರಾಜ್ಯದಲ್ಲಿ ಇರಬೇಕಿದ್ದರೆ ಸಾವಿರಾರು ಕಿಮೀ ದೂರದ ಅಮೆರಿಕದಲ್ಲಿ ಸಿರಿ ಕನ್ನಡವನ್ನು ವಿದೇಶಿ ಭಾಷೆಯಾಗಿ ಕಲಿಸಲು ಮುಂದಾಗಿದ್ದಾರೆ.
ಉತ್ತರ ಅಮೆರಿಕಾದ ನಾರ್ತ್ ಕೆರೊಲಿನಾ ರಾಜ್ಯದ ರಾಜಧಾನಿ ರೇಲಿಗ್ ನಗರದಲ್ಲಿರುವ ಪ್ರಸಿದ್ಧ ವೇಕ್ ಕೌಂಟಿ ಎನ್ನುವ ಶಾಲೆಯಲ್ಲಿ ಕನ್ನಡವನ್ನು ವಿದೇಶಿ ಭಾಷೆಯಾಗಿ ಹೈಸ್ಕೂಲ್ ವಿಭಾಗಕ್ಕೆ ಕಲಿಸಲು ಮುಂದಾಗಿದೆ. ಶಾಲೆಯಲ್ಲಿ ಕನ್ನಡ ಭಾಷೆಯ ಕಲಿಕೆಯನ್ನು ಗ್ರೇಡ್ ಪಾಯಿಂಟ್ ರಹಿತ ಎಂದು ಅಮೆರಿಕ ಸರಕಾರ ಅನುಮೋದನೆ ನೀಡಿದೆ.
ನಾರ್ತ್ ಕೆರೋಲಿನಾ ರಾಜ್ಯದಲ್ಲಿ ಸ್ಥಳೀಯ ಕನ್ನಡ ಕಲಿ ಶಾಲೆ ತಂಡ ಮತ್ತು ಕನ್ನಡ ಅಕಾಡೆಮಿಯ ಸತತ ಪ್ರಯತ್ನದಿಂದಾಗಿ ಅಲ್ಲಿನ ಪ್ರಸಿದ್ಧ ಶಾಲೆಯಲ್ಲಿ ಕನ್ನಡ ಕಲಿಕೆಗೆ ಅವಕಾಶ ಸಿಕ್ಕಿದೆ. ಈ ಬಾರಿಯ ಕನ್ನಡ ರಾಜ್ಯೋತ್ಸವದ ನವೆಂಬರ್ ತಿಂಗಳಲ್ಲಿಯೇ ಅಮೆರಿಕದಲ್ಲಿ ಕನ್ನಡವನ್ನು ವಿದೇಶಿ ಭಾಷೆಯಾಗಿ ಕಲಿಸಲು ಮುಂದಾಗಿರುವುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ. ಇದಕ್ಕಾಗಿ ಕರ್ನಾಟಕದ ಮೂಲದ ಕನ್ನಡ ಕಲಿ ಶಾಲೆ ತಂಡಕ್ಕೆ ಅಭಿನಂದನೆಗಳು ಹರಿದುಬರುತ್ತಿದೆ.
Wake County School in North Carolina has begun to teach Kannada Language for students of their school.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm