ಬ್ರೇಕಿಂಗ್ ನ್ಯೂಸ್
23-09-24 07:01 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.23: ತಿರುಪತಿ ಲಡ್ಡು ಪ್ರಾಣಿಜನ್ಯ ಕೊಬ್ಬಿನ ಕಾರಣಕ್ಕೆ ವಿವಾದಕ್ಕೀಡಾಗಿರುವಾಗಲೇ ತಿರುಪತಿ ಲಡ್ಡಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಖಮ್ಮಂ ಜಿಲ್ಲೆಯ ಗ್ರಾಮಾಂತರ ಮಂಡಲ ವ್ಯಾಪ್ತಿಯ ಗೊಲ್ಲಗುಡೆಂ ಪಂಚಾಯತ್ ಕಾರ್ತಿಕೇಯ ಟೌನ್ಶಿಪ್ನ ನಿವಾಸಿ ಪದ್ಮಾವತಿ ಎಂಬವರು ಸೆಪ್ಟೆಂಬರ್ 19 ರಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಹಿಂತಿರುಗುವಾಗ ತನ್ನ ಸಂಬಂಧಿಕರಿಗೆ ಹಂಚಿಕೊಳ್ಳಲು ಶ್ರೀವಾರಿ ಲಡ್ಡು ಪ್ರಸಾದವನ್ನು ತಂದಿದ್ದರು. ಭಾನುವಾರ (ಸೆಪ್ಟೆಂಬರ್ 22) ಪ್ರಸಾದ ಹಂಚಲು ಲಡ್ಡು ತೆಗೆದು ನೋಡಿದಾಗ ಅದರಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ.
ಲಡ್ಡುವಿನಲ್ಲಿ ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ ಜೊತೆಗೆ ಗುಟ್ಕಾ ಪ್ಯಾಕೆಟ್ ಕೂಡ ಇರುವುದು ಆಶ್ಚರ್ಯವಾಗಿದೆ. ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿ, ಅದರ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಹೀಗೆ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಸಿಕ್ಕಿರುವುದು ಇದೇ ಮೊದಲಲ್ಲ. 2012ರಲ್ಲೂ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿತ್ತು.
ಈಗಾಗಲೇ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಕಲಬೆರಕೆ ಆಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿರುವುದು ಮತ್ತೆ ಕಳಪೆ ಗುಣಮಟ್ಟದ ಲಡ್ಡು ತಯಾರಿ ಚರ್ಚೆಗೆ ಗ್ರಾಸವಾಗಿದೆ.
A devotee from Gollagudem, Khammam district, Donthu Padmavathi, has levelled an allegation that she found a piece of a gutka packet and traces of tobacco in a laddu prasadam that she had brought from Tirumala. Padmavathi, a resident of Karteekeya Township in Khammam Rural mandal, said she had visited Tirumala on September 19 for darshan of Lord Venkateshwara Swamy.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm