ಬ್ರೇಕಿಂಗ್ ನ್ಯೂಸ್
23-09-24 07:01 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.23: ತಿರುಪತಿ ಲಡ್ಡು ಪ್ರಾಣಿಜನ್ಯ ಕೊಬ್ಬಿನ ಕಾರಣಕ್ಕೆ ವಿವಾದಕ್ಕೀಡಾಗಿರುವಾಗಲೇ ತಿರುಪತಿ ಲಡ್ಡಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಖಮ್ಮಂ ಜಿಲ್ಲೆಯ ಗ್ರಾಮಾಂತರ ಮಂಡಲ ವ್ಯಾಪ್ತಿಯ ಗೊಲ್ಲಗುಡೆಂ ಪಂಚಾಯತ್ ಕಾರ್ತಿಕೇಯ ಟೌನ್ಶಿಪ್ನ ನಿವಾಸಿ ಪದ್ಮಾವತಿ ಎಂಬವರು ಸೆಪ್ಟೆಂಬರ್ 19 ರಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಹಿಂತಿರುಗುವಾಗ ತನ್ನ ಸಂಬಂಧಿಕರಿಗೆ ಹಂಚಿಕೊಳ್ಳಲು ಶ್ರೀವಾರಿ ಲಡ್ಡು ಪ್ರಸಾದವನ್ನು ತಂದಿದ್ದರು. ಭಾನುವಾರ (ಸೆಪ್ಟೆಂಬರ್ 22) ಪ್ರಸಾದ ಹಂಚಲು ಲಡ್ಡು ತೆಗೆದು ನೋಡಿದಾಗ ಅದರಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ.
ಲಡ್ಡುವಿನಲ್ಲಿ ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ ಜೊತೆಗೆ ಗುಟ್ಕಾ ಪ್ಯಾಕೆಟ್ ಕೂಡ ಇರುವುದು ಆಶ್ಚರ್ಯವಾಗಿದೆ. ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿ, ಅದರ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಹೀಗೆ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಸಿಕ್ಕಿರುವುದು ಇದೇ ಮೊದಲಲ್ಲ. 2012ರಲ್ಲೂ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿತ್ತು.
ಈಗಾಗಲೇ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಕಲಬೆರಕೆ ಆಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿರುವುದು ಮತ್ತೆ ಕಳಪೆ ಗುಣಮಟ್ಟದ ಲಡ್ಡು ತಯಾರಿ ಚರ್ಚೆಗೆ ಗ್ರಾಸವಾಗಿದೆ.
A devotee from Gollagudem, Khammam district, Donthu Padmavathi, has levelled an allegation that she found a piece of a gutka packet and traces of tobacco in a laddu prasadam that she had brought from Tirumala. Padmavathi, a resident of Karteekeya Township in Khammam Rural mandal, said she had visited Tirumala on September 19 for darshan of Lord Venkateshwara Swamy.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm