ಬ್ರೇಕಿಂಗ್ ನ್ಯೂಸ್
23-09-24 07:01 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.23: ತಿರುಪತಿ ಲಡ್ಡು ಪ್ರಾಣಿಜನ್ಯ ಕೊಬ್ಬಿನ ಕಾರಣಕ್ಕೆ ವಿವಾದಕ್ಕೀಡಾಗಿರುವಾಗಲೇ ತಿರುಪತಿ ಲಡ್ಡಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಖಮ್ಮಂ ಜಿಲ್ಲೆಯ ಗ್ರಾಮಾಂತರ ಮಂಡಲ ವ್ಯಾಪ್ತಿಯ ಗೊಲ್ಲಗುಡೆಂ ಪಂಚಾಯತ್ ಕಾರ್ತಿಕೇಯ ಟೌನ್ಶಿಪ್ನ ನಿವಾಸಿ ಪದ್ಮಾವತಿ ಎಂಬವರು ಸೆಪ್ಟೆಂಬರ್ 19 ರಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಹಿಂತಿರುಗುವಾಗ ತನ್ನ ಸಂಬಂಧಿಕರಿಗೆ ಹಂಚಿಕೊಳ್ಳಲು ಶ್ರೀವಾರಿ ಲಡ್ಡು ಪ್ರಸಾದವನ್ನು ತಂದಿದ್ದರು. ಭಾನುವಾರ (ಸೆಪ್ಟೆಂಬರ್ 22) ಪ್ರಸಾದ ಹಂಚಲು ಲಡ್ಡು ತೆಗೆದು ನೋಡಿದಾಗ ಅದರಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ.
ಲಡ್ಡುವಿನಲ್ಲಿ ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ ಜೊತೆಗೆ ಗುಟ್ಕಾ ಪ್ಯಾಕೆಟ್ ಕೂಡ ಇರುವುದು ಆಶ್ಚರ್ಯವಾಗಿದೆ. ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿ, ಅದರ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಹೀಗೆ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಸಿಕ್ಕಿರುವುದು ಇದೇ ಮೊದಲಲ್ಲ. 2012ರಲ್ಲೂ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿತ್ತು.
ಈಗಾಗಲೇ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಕಲಬೆರಕೆ ಆಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿರುವುದು ಮತ್ತೆ ಕಳಪೆ ಗುಣಮಟ್ಟದ ಲಡ್ಡು ತಯಾರಿ ಚರ್ಚೆಗೆ ಗ್ರಾಸವಾಗಿದೆ.
A devotee from Gollagudem, Khammam district, Donthu Padmavathi, has levelled an allegation that she found a piece of a gutka packet and traces of tobacco in a laddu prasadam that she had brought from Tirumala. Padmavathi, a resident of Karteekeya Township in Khammam Rural mandal, said she had visited Tirumala on September 19 for darshan of Lord Venkateshwara Swamy.
27-11-25 10:23 pm
HK News Desk
ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗೆ ರೆಡಿಯಾಗುತ್ತಿದ...
27-11-25 08:14 pm
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ; ಕುಟುಂಬಸ...
27-11-25 06:30 pm
ಕಾಂಗ್ರೆಸ್ ಕಚ್ಚಾಟದಲ್ಲಿ ಯಾರು ಹೊರಬಂದರೂ ಬಿಜೆಪಿ ಬೆ...
27-11-25 04:27 pm
ಹೊಸಕೋಟೆ ಬಳಿ KSRTC ಬಸ್ ಹಾಗೂ ಕ್ಯಾಂಟರ್ ನಡುವೆ ಭೀ...
27-11-25 12:56 pm
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
26-11-25 07:21 pm
Mangalore Correspondent
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
27-11-25 09:14 pm
Mangalore Correspondent
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm
ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ ಚಿನ್ನಾಭರಣ ಕಳವ...
26-11-25 10:43 pm
Mangalore Crime, Ullal Police: 916 ಹಾಲ್ ಮಾರ್ಕ...
26-11-25 06:26 pm
ಲಂಡನ್ ಲೇಡಿಯೆಂದು ಹೇಳಿ ವಂಚನೆ ; 30 ಲಕ್ಷದ ಪೌಂಡ್ಸ್...
26-11-25 02:39 pm