ಬ್ರೇಕಿಂಗ್ ನ್ಯೂಸ್
01-10-24 07:36 pm HK News Desk ದೇಶ - ವಿದೇಶ
ಥಾಯ್ಲೆಂಡ್, ಅ.1: ಶಾಲಾ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ಸಜೀವ ದಹನಗೊಂಡಿರುವ ಘಟನೆ ಥಾಯ್ಲೆಂಡ್ನ ಬ್ಯಾಂಕಾಕ್ನ ಪಥುಮ್ ಥಾನಿ ಪ್ರಾಂತ್ಯದಲ್ಲಿ ಮಂಗಳವಾರ (ಅ.೧) ರಂದು ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬಸ್ ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್ಗೆ ಶಾಲಾ ಪ್ರವಾಸಕ್ಕೆ ವಿದ್ಯಾರ್ಥಿಗಳು ಸೇರಿ 44 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಾಜಧಾನಿಯ ಉತ್ತರ ಉಪನಗರವಾದ ಪಾಥುಮ್ ಥಾನಿ ಪ್ರಾಂತ್ಯದಲ್ಲಿ ಮಧ್ಯಾಹ್ನದ ಸುಮಾರಿಗೆ ಟಯರ್ ಸ್ಪೋಟಗೊಂಡು ತಡೆಬೇಲಿಗೆ ಗುದ್ದಿದೆ ಪರಿಣಾಮ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ ಎಂದು ಸಾರಿಗೆ ಸಚಿವ ಮಾಹಿತಿ ನೀಡಿದ್ದಾರೆ.




ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಆಂತರಿಕ ಸಚಿವ ಅನುತಿನ್ ಚಾರ್ನ್ವಿರಾಕುಲ್ ಹೇಳಿದ್ದಾರೆ, ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ 25 ಜನ ಸತ್ತಿದ್ದಾರೆ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡ ಕೆಲವು ಗಂಟೆಗಳ ಬಳಿಕವೂ ಬಸ್ಸಿನೊಳಗೆ ಮಕ್ಕಳ ಚೀರಾಟ ಕೇಳುತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
About 25 people were feared dead in Thailand on Tuesday (October 1, 2024) when a school bus carrying students and teachers on a field trip caught fire on the outskirts of the capital Bangkok, with 16 passengers hospitalised, the government said.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm