ಬ್ರೇಕಿಂಗ್ ನ್ಯೂಸ್
01-10-24 07:36 pm HK News Desk ದೇಶ - ವಿದೇಶ
ಥಾಯ್ಲೆಂಡ್, ಅ.1: ಶಾಲಾ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ಸಜೀವ ದಹನಗೊಂಡಿರುವ ಘಟನೆ ಥಾಯ್ಲೆಂಡ್ನ ಬ್ಯಾಂಕಾಕ್ನ ಪಥುಮ್ ಥಾನಿ ಪ್ರಾಂತ್ಯದಲ್ಲಿ ಮಂಗಳವಾರ (ಅ.೧) ರಂದು ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬಸ್ ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್ಗೆ ಶಾಲಾ ಪ್ರವಾಸಕ್ಕೆ ವಿದ್ಯಾರ್ಥಿಗಳು ಸೇರಿ 44 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಾಜಧಾನಿಯ ಉತ್ತರ ಉಪನಗರವಾದ ಪಾಥುಮ್ ಥಾನಿ ಪ್ರಾಂತ್ಯದಲ್ಲಿ ಮಧ್ಯಾಹ್ನದ ಸುಮಾರಿಗೆ ಟಯರ್ ಸ್ಪೋಟಗೊಂಡು ತಡೆಬೇಲಿಗೆ ಗುದ್ದಿದೆ ಪರಿಣಾಮ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ ಎಂದು ಸಾರಿಗೆ ಸಚಿವ ಮಾಹಿತಿ ನೀಡಿದ್ದಾರೆ.




ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಆಂತರಿಕ ಸಚಿವ ಅನುತಿನ್ ಚಾರ್ನ್ವಿರಾಕುಲ್ ಹೇಳಿದ್ದಾರೆ, ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ 25 ಜನ ಸತ್ತಿದ್ದಾರೆ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡ ಕೆಲವು ಗಂಟೆಗಳ ಬಳಿಕವೂ ಬಸ್ಸಿನೊಳಗೆ ಮಕ್ಕಳ ಚೀರಾಟ ಕೇಳುತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
About 25 people were feared dead in Thailand on Tuesday (October 1, 2024) when a school bus carrying students and teachers on a field trip caught fire on the outskirts of the capital Bangkok, with 16 passengers hospitalised, the government said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm