ಬ್ರೇಕಿಂಗ್ ನ್ಯೂಸ್
01-10-24 07:36 pm HK News Desk ದೇಶ - ವಿದೇಶ
ಥಾಯ್ಲೆಂಡ್, ಅ.1: ಶಾಲಾ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ಸಜೀವ ದಹನಗೊಂಡಿರುವ ಘಟನೆ ಥಾಯ್ಲೆಂಡ್ನ ಬ್ಯಾಂಕಾಕ್ನ ಪಥುಮ್ ಥಾನಿ ಪ್ರಾಂತ್ಯದಲ್ಲಿ ಮಂಗಳವಾರ (ಅ.೧) ರಂದು ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬಸ್ ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್ಗೆ ಶಾಲಾ ಪ್ರವಾಸಕ್ಕೆ ವಿದ್ಯಾರ್ಥಿಗಳು ಸೇರಿ 44 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಾಜಧಾನಿಯ ಉತ್ತರ ಉಪನಗರವಾದ ಪಾಥುಮ್ ಥಾನಿ ಪ್ರಾಂತ್ಯದಲ್ಲಿ ಮಧ್ಯಾಹ್ನದ ಸುಮಾರಿಗೆ ಟಯರ್ ಸ್ಪೋಟಗೊಂಡು ತಡೆಬೇಲಿಗೆ ಗುದ್ದಿದೆ ಪರಿಣಾಮ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ ಎಂದು ಸಾರಿಗೆ ಸಚಿವ ಮಾಹಿತಿ ನೀಡಿದ್ದಾರೆ.




ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಆಂತರಿಕ ಸಚಿವ ಅನುತಿನ್ ಚಾರ್ನ್ವಿರಾಕುಲ್ ಹೇಳಿದ್ದಾರೆ, ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ 25 ಜನ ಸತ್ತಿದ್ದಾರೆ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡ ಕೆಲವು ಗಂಟೆಗಳ ಬಳಿಕವೂ ಬಸ್ಸಿನೊಳಗೆ ಮಕ್ಕಳ ಚೀರಾಟ ಕೇಳುತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
About 25 people were feared dead in Thailand on Tuesday (October 1, 2024) when a school bus carrying students and teachers on a field trip caught fire on the outskirts of the capital Bangkok, with 16 passengers hospitalised, the government said.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 06:08 pm
mangalore
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm