ಬ್ರೇಕಿಂಗ್ ನ್ಯೂಸ್
01-10-24 07:36 pm HK News Desk ದೇಶ - ವಿದೇಶ
ಥಾಯ್ಲೆಂಡ್, ಅ.1: ಶಾಲಾ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ಸಜೀವ ದಹನಗೊಂಡಿರುವ ಘಟನೆ ಥಾಯ್ಲೆಂಡ್ನ ಬ್ಯಾಂಕಾಕ್ನ ಪಥುಮ್ ಥಾನಿ ಪ್ರಾಂತ್ಯದಲ್ಲಿ ಮಂಗಳವಾರ (ಅ.೧) ರಂದು ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬಸ್ ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್ಗೆ ಶಾಲಾ ಪ್ರವಾಸಕ್ಕೆ ವಿದ್ಯಾರ್ಥಿಗಳು ಸೇರಿ 44 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಾಜಧಾನಿಯ ಉತ್ತರ ಉಪನಗರವಾದ ಪಾಥುಮ್ ಥಾನಿ ಪ್ರಾಂತ್ಯದಲ್ಲಿ ಮಧ್ಯಾಹ್ನದ ಸುಮಾರಿಗೆ ಟಯರ್ ಸ್ಪೋಟಗೊಂಡು ತಡೆಬೇಲಿಗೆ ಗುದ್ದಿದೆ ಪರಿಣಾಮ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ ಎಂದು ಸಾರಿಗೆ ಸಚಿವ ಮಾಹಿತಿ ನೀಡಿದ್ದಾರೆ.




ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಆಂತರಿಕ ಸಚಿವ ಅನುತಿನ್ ಚಾರ್ನ್ವಿರಾಕುಲ್ ಹೇಳಿದ್ದಾರೆ, ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ 25 ಜನ ಸತ್ತಿದ್ದಾರೆ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡ ಕೆಲವು ಗಂಟೆಗಳ ಬಳಿಕವೂ ಬಸ್ಸಿನೊಳಗೆ ಮಕ್ಕಳ ಚೀರಾಟ ಕೇಳುತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
About 25 people were feared dead in Thailand on Tuesday (October 1, 2024) when a school bus carrying students and teachers on a field trip caught fire on the outskirts of the capital Bangkok, with 16 passengers hospitalised, the government said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am