ಬ್ರೇಕಿಂಗ್ ನ್ಯೂಸ್
11-12-20 10:16 am Headline Karnataka News Network ದೇಶ - ವಿದೇಶ
ಜೈಪುರ, ಡಿ.11: ರಾಜಸ್ಥಾನದ ಕೋಟಾ ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ಗಂಟೆಯಲ್ಲಿ ಒಂಬತ್ತು ನವಜಾಶ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ವರ್ಷ ಇದೇ ಆಸ್ಪತ್ರೆಯಲ್ಲಿ ಮಕ್ಕಳ ಸಾವು ದೊಡ್ಡ ಪ್ರಮಾಣದಲ್ಲಿ ಸಂಭವಿಸಿದ್ದು, ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.
ಕೋಟಾದ ಜೆ.ಕೆ.ಲಾನ್ ಆಸ್ಪತ್ರೆಯಲ್ಲಿ ಒಟ್ಟು ಒಂಬತ್ತು ಮಕ್ಕಳು ಕೊನೆಯುಸಿರೆಳೆದಿದ್ದಾರೆ. ಎಲ್ಲ ಮಕ್ಕಳು ಒಂದರಿಂದ ನಾಲ್ಕು ದಿನದ ಹಿಂದೆ ಹುಟ್ಟಿದ ಮಕ್ಕಳು ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆರೋಗ್ಯ ಸಚಿವ ರಘು ಶರ್ಮಾ ಆದೇಶಿಸಿದ್ದಾರೆ.
"ಇದು ಸಹಜ ಸಾವು; ಅಸಾಮಾನ್ಯವೇನಲ್ಲ; ಸಾವಿಗೆ ಯಾವುದೇ ಗಂಭೀರ ಕಾರಣ ಅಥವಾ ಸೋಂಕು ಇರಲಿಲ್ಲ" ಎಂದು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಸುರೇಶ್ ದುರಾಲಾ ಹೇಳಿಕೊಂಡಿದ್ದಾರೆ.
ಕೋಟಾ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯರು ಆರೋಗ್ಯ ಇಲಾಖೆಗೆ ನೀಡಿದ ಮಾಹಿತಿಯ ಪ್ರಕಾರ, ಮೂರು ಮಕ್ಕಳನ್ನು ಜೆ.ಕೆ.ಲಾನ್ ಆಸ್ಪತ್ರೆಗೆ ಕರೆ ತರುವ ವೇಳೆಯೇ ಅವರು ಮೃತಪಟ್ಟಿದ್ದರು. ಅಷ್ಟೇ ಮಕ್ಕಳಿಗೆ ಜನ್ಮಜಾತ ಗಂಭೀರ ಸಮಸ್ಯೆಗಳಿದ್ದವು. ವಿಭಾಗಾಧಿಕಾರಿ ಕೆ.ಸಿ.ಮೀನಾ, ಜಿಲ್ಲಾಧಿಕಾರಿ ಉಜ್ವಲ್ ರಾಠೋಡ್ ಆಸ್ಪತ್ರೆಗೆ ಗುರುವಾರ ಸಂಜೆ ಭೇಟಿ ನೀಡಿ ಸಭೆ ನಡೆಸಿದರು.
ಪರಿಸ್ಥಿತಿಯ ಮೇಲೆ ನಿಗಾ ಇಡುವ ಸಲುವಾಗಿ ತಕ್ಷಣ ಆರು ಮಂದಿ ಹೆಚ್ಚುವರಿ ವೈದ್ಯರನ್ನು ಮತ್ತು 10 ಮಂದಿ ಹೆಚ್ಚುವರಿ ನರ್ಸ್ಗಳನ್ನು ನಿಯೋಜಿಸುವಂತೆ ಮೀನಾ ಸೂಚನೆ ನೀಡಿದ್ದಾರೆ. 2019ರ ಡಿಸೆಂಬರ್ನಲ್ಲಿ ಇದೇ ಆಸ್ಪತ್ರೆಯಲ್ಲಿ 100 ಮಕ್ಕಳು ಮೃತಪಟ್ಟಿದ್ದವು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm