ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 04:09 pm
Mangalore Correspondent
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm