ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm