ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm