ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
11-10-24 11:08 pm
Bangalore Correspondent
ನವೆಂಬರ್ 1 ; ಈ ಬಾರಿ ಎಲ್ಲ ಶಾಲೆ, ಕಾಲೇಜು, ಖಾಸಗಿ ಸ...
11-10-24 03:02 pm
Bangalore crime, Sandhya Pavitra Nagaraj, P M...
10-10-24 10:57 pm
Mandya Lottery, Kerala; ಮಂಡ್ಯದ ಗ್ಯಾರೇಜ್ ಮೆಕ್ಯ...
10-10-24 08:19 pm
Congress MLA Vinay Kulkarni, rape, Power TV:...
09-10-24 09:47 pm
11-10-24 09:59 pm
HK News Desk
ಅಖಂಡ ಭಾರತದ 51 ಶಕ್ತಿಪೀಠಗಳಲ್ಲಿ ಒಂದೆನಿಸಿರುವ ಬಾಂಗ...
11-10-24 06:23 pm
ರತನ್ ಟಾಟಾಗೆ ಇಳಿವಯಸ್ಸಿನಲ್ಲಿ ಒಂಟಿತನ ನೀಗಿಸಿದ್ದ 3...
11-10-24 04:47 pm
Noel Tata, Ratan Tata: ಟಾಟಾ ಸಾಮ್ರಾಜ್ಯಕ್ಕೆ ಹೊಸ...
11-10-24 03:35 pm
Ratan Tata Death; ನೂರಕ್ಕೂ ಹೆಚ್ಚು ದೇಶಗಳಲ್ಲಿ 30...
10-10-24 01:00 pm
11-10-24 09:54 pm
Mangalore Correspondent
Illegal migrant arrested, Mangalore: ಮಂಗಳೂರು...
11-10-24 09:43 pm
Rain Mangalore, Karnataka: ಅರಬ್ಬಿ ಸಮುದ್ರದಲ್ಲಿ...
11-10-24 08:06 pm
Pili Nalike 2024, Mangalore: ಅ.12ರಂದು ಮಿಥುನ್...
11-10-24 11:46 am
Mangalore University, Tulu: ತುಳು ಎಂಎ ಪದವಿಗೆ ಶ...
10-10-24 11:19 pm
10-10-24 03:30 pm
Mangaluru Correspondent
ಬರೋಬ್ಬರಿ ಆರು ಕೋಟಿ ಮೌಲ್ಯದ ಆರೂವರೆ ಕೇಜಿ ಎಂಡಿಎಂಎ...
07-10-24 04:25 pm
Kundapura, Bangalore crime: 27 ವರ್ಷದ ಕುಂದಾಪುರ...
06-10-24 09:43 pm
Udupi, Online Fraud, Kota Srinivas Poojary: ಸ...
06-10-24 08:40 pm
Mangalore crime, Alwyn DSouza, Catholic Sabha...
05-10-24 08:26 pm