ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm