ಬ್ರೇಕಿಂಗ್ ನ್ಯೂಸ್
13-10-24 03:48 pm HK News Desk ದೇಶ - ವಿದೇಶ
ಚೆನ್ನೈ, ಅ.13: ಮೈಸೂರು- ದರ್ಭಾಂಗ್ ಭಾಗಮತ್ ಎಕ್ಸ್ ಪ್ರೆಸ್ ಅಪಘಾತ ಪ್ರಕರಣದಲ್ಲಿ ತನಿಖೆಗೆ ಎನ್ಐಎ ಎಂಟ್ರಿಯಾಗಿದ್ದು, ಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಕವರಪೆಟ್ಟೈ ರೈಲು ನಿಲ್ದಾಣದ ಬಳಿ ನಿಲ್ಲಿಸಿದ್ದ ಗೂಡ್ಸ್ ರೈಲಿಗೆ ಮೈಸೂರು – ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿತ್ತು.
ತನಿಖೆಯ ಸಂದರ್ಭದಲ್ಲಿ ರೈಲು ಹಳಿಯನ್ನು ತಪ್ಪಿಸುವ ಯತ್ನ ನಡೆದಿರುವುದು, ಕ್ರಾಸಿಂಗ್ ಕೊಡುವಲ್ಲಿ ನಟ್, ಬೋಲ್ಡ್ ಸಡಿಲಿಸಿರುವುದು ಪತ್ತೆಯಾಗಿದೆ. ಅಲ್ಲದೆ, ಸುತ್ತಿಗೆಯ ಮೂಲಕ ರೈಲು ಹಳಿಯನ್ನು ತಪ್ಪಿಸಲು ಪ್ರಯತ್ನ ಪಟ್ಟಿರುವ ಅಂಶ ಪತ್ತೆಯಾಗಿದೆ. ಹೀಗಾಗಿ ಇದರ ಹಿಂದೆ ಯಾರೋ ವಿಧ್ವಂಸಕ ಕೃತ್ಯಕ್ಕಾಗಿ ಪ್ರಯತ್ನ ಮಾಡಿದ್ದಾರೆ ಎನ್ನುವ ಶಂಕೆಯಿಂದ ಎನ್ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಕಳೆದ ಸೆ.22ರಂದು ಇದೇ ರೀತಿ ರೈಲು ಸಿಗ್ನಲ್ ಬಾಕ್ಸ್ ತೆರವುಗೊಳಿಸಿದ ಕೃತ್ಯ ಪೊನ್ನೇರಿ ಎಂಬಲ್ಲಿ ನಡೆದಿತ್ತು. ಕವರಪೆಟ್ಟೈ ರೈಲು ನಿಲ್ದಾಣದಿಂದ ಹತ್ತು ಕಿಮೀ ದೂರದಲ್ಲಿ ಘಟನೆ ನಡೆದಿದ್ದರಿಂದ ಎರಡೂ ಕೃತ್ಯಗಳ ಬಗ್ಗೆ ಸಾಮ್ಯತೆ ಕಂಡುಬಂದಿದೆ. ಶುಕ್ರವಾರ ರಾತ್ರಿ ತೆರಳುತ್ತಿದ್ದ ಮೈಸೂರು ಭಾಗಮತ್ ಎಕ್ಸ್ ಪ್ರೆಸ್ ರೈಲು ಕವರಪೆಟ್ಟೈ ರೈಲು ನಿಲ್ದಾಣದ ಬಳಿ ಲೂಪ್ ಲೈನಿಗೆ ಎಂಟ್ರಿಯಾಗಿತ್ತು. ಇದರಿಂದಾಗಿ ಅಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. 13 ಬೋಗಿಗಳು ಹಳಿ ತಪ್ಪಿದ್ದಲ್ಲದೆ, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿತ್ತು. 19 ಮಂದಿ ಸುಟ್ಟ ಗಾಯಕ್ಕೀಡಾಗಿದ್ದರು.
A team of the National Investigation Agency (NIA), which probes terrorism cases, on Saturday reached Tamil Nadu's Kavaraipettai railway station, where a running express train collided with a stationary goods train injuring at least 19.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am