ಬ್ರೇಕಿಂಗ್ ನ್ಯೂಸ್
13-10-24 03:48 pm HK News Desk ದೇಶ - ವಿದೇಶ
ಚೆನ್ನೈ, ಅ.13: ಮೈಸೂರು- ದರ್ಭಾಂಗ್ ಭಾಗಮತ್ ಎಕ್ಸ್ ಪ್ರೆಸ್ ಅಪಘಾತ ಪ್ರಕರಣದಲ್ಲಿ ತನಿಖೆಗೆ ಎನ್ಐಎ ಎಂಟ್ರಿಯಾಗಿದ್ದು, ಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಕವರಪೆಟ್ಟೈ ರೈಲು ನಿಲ್ದಾಣದ ಬಳಿ ನಿಲ್ಲಿಸಿದ್ದ ಗೂಡ್ಸ್ ರೈಲಿಗೆ ಮೈಸೂರು – ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿತ್ತು.
ತನಿಖೆಯ ಸಂದರ್ಭದಲ್ಲಿ ರೈಲು ಹಳಿಯನ್ನು ತಪ್ಪಿಸುವ ಯತ್ನ ನಡೆದಿರುವುದು, ಕ್ರಾಸಿಂಗ್ ಕೊಡುವಲ್ಲಿ ನಟ್, ಬೋಲ್ಡ್ ಸಡಿಲಿಸಿರುವುದು ಪತ್ತೆಯಾಗಿದೆ. ಅಲ್ಲದೆ, ಸುತ್ತಿಗೆಯ ಮೂಲಕ ರೈಲು ಹಳಿಯನ್ನು ತಪ್ಪಿಸಲು ಪ್ರಯತ್ನ ಪಟ್ಟಿರುವ ಅಂಶ ಪತ್ತೆಯಾಗಿದೆ. ಹೀಗಾಗಿ ಇದರ ಹಿಂದೆ ಯಾರೋ ವಿಧ್ವಂಸಕ ಕೃತ್ಯಕ್ಕಾಗಿ ಪ್ರಯತ್ನ ಮಾಡಿದ್ದಾರೆ ಎನ್ನುವ ಶಂಕೆಯಿಂದ ಎನ್ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಕಳೆದ ಸೆ.22ರಂದು ಇದೇ ರೀತಿ ರೈಲು ಸಿಗ್ನಲ್ ಬಾಕ್ಸ್ ತೆರವುಗೊಳಿಸಿದ ಕೃತ್ಯ ಪೊನ್ನೇರಿ ಎಂಬಲ್ಲಿ ನಡೆದಿತ್ತು. ಕವರಪೆಟ್ಟೈ ರೈಲು ನಿಲ್ದಾಣದಿಂದ ಹತ್ತು ಕಿಮೀ ದೂರದಲ್ಲಿ ಘಟನೆ ನಡೆದಿದ್ದರಿಂದ ಎರಡೂ ಕೃತ್ಯಗಳ ಬಗ್ಗೆ ಸಾಮ್ಯತೆ ಕಂಡುಬಂದಿದೆ. ಶುಕ್ರವಾರ ರಾತ್ರಿ ತೆರಳುತ್ತಿದ್ದ ಮೈಸೂರು ಭಾಗಮತ್ ಎಕ್ಸ್ ಪ್ರೆಸ್ ರೈಲು ಕವರಪೆಟ್ಟೈ ರೈಲು ನಿಲ್ದಾಣದ ಬಳಿ ಲೂಪ್ ಲೈನಿಗೆ ಎಂಟ್ರಿಯಾಗಿತ್ತು. ಇದರಿಂದಾಗಿ ಅಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. 13 ಬೋಗಿಗಳು ಹಳಿ ತಪ್ಪಿದ್ದಲ್ಲದೆ, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿತ್ತು. 19 ಮಂದಿ ಸುಟ್ಟ ಗಾಯಕ್ಕೀಡಾಗಿದ್ದರು.
A team of the National Investigation Agency (NIA), which probes terrorism cases, on Saturday reached Tamil Nadu's Kavaraipettai railway station, where a running express train collided with a stationary goods train injuring at least 19.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm