ಬ್ರೇಕಿಂಗ್ ನ್ಯೂಸ್
13-10-24 03:48 pm HK News Desk ದೇಶ - ವಿದೇಶ
ಚೆನ್ನೈ, ಅ.13: ಮೈಸೂರು- ದರ್ಭಾಂಗ್ ಭಾಗಮತ್ ಎಕ್ಸ್ ಪ್ರೆಸ್ ಅಪಘಾತ ಪ್ರಕರಣದಲ್ಲಿ ತನಿಖೆಗೆ ಎನ್ಐಎ ಎಂಟ್ರಿಯಾಗಿದ್ದು, ಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಕವರಪೆಟ್ಟೈ ರೈಲು ನಿಲ್ದಾಣದ ಬಳಿ ನಿಲ್ಲಿಸಿದ್ದ ಗೂಡ್ಸ್ ರೈಲಿಗೆ ಮೈಸೂರು – ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿತ್ತು.
ತನಿಖೆಯ ಸಂದರ್ಭದಲ್ಲಿ ರೈಲು ಹಳಿಯನ್ನು ತಪ್ಪಿಸುವ ಯತ್ನ ನಡೆದಿರುವುದು, ಕ್ರಾಸಿಂಗ್ ಕೊಡುವಲ್ಲಿ ನಟ್, ಬೋಲ್ಡ್ ಸಡಿಲಿಸಿರುವುದು ಪತ್ತೆಯಾಗಿದೆ. ಅಲ್ಲದೆ, ಸುತ್ತಿಗೆಯ ಮೂಲಕ ರೈಲು ಹಳಿಯನ್ನು ತಪ್ಪಿಸಲು ಪ್ರಯತ್ನ ಪಟ್ಟಿರುವ ಅಂಶ ಪತ್ತೆಯಾಗಿದೆ. ಹೀಗಾಗಿ ಇದರ ಹಿಂದೆ ಯಾರೋ ವಿಧ್ವಂಸಕ ಕೃತ್ಯಕ್ಕಾಗಿ ಪ್ರಯತ್ನ ಮಾಡಿದ್ದಾರೆ ಎನ್ನುವ ಶಂಕೆಯಿಂದ ಎನ್ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಕಳೆದ ಸೆ.22ರಂದು ಇದೇ ರೀತಿ ರೈಲು ಸಿಗ್ನಲ್ ಬಾಕ್ಸ್ ತೆರವುಗೊಳಿಸಿದ ಕೃತ್ಯ ಪೊನ್ನೇರಿ ಎಂಬಲ್ಲಿ ನಡೆದಿತ್ತು. ಕವರಪೆಟ್ಟೈ ರೈಲು ನಿಲ್ದಾಣದಿಂದ ಹತ್ತು ಕಿಮೀ ದೂರದಲ್ಲಿ ಘಟನೆ ನಡೆದಿದ್ದರಿಂದ ಎರಡೂ ಕೃತ್ಯಗಳ ಬಗ್ಗೆ ಸಾಮ್ಯತೆ ಕಂಡುಬಂದಿದೆ. ಶುಕ್ರವಾರ ರಾತ್ರಿ ತೆರಳುತ್ತಿದ್ದ ಮೈಸೂರು ಭಾಗಮತ್ ಎಕ್ಸ್ ಪ್ರೆಸ್ ರೈಲು ಕವರಪೆಟ್ಟೈ ರೈಲು ನಿಲ್ದಾಣದ ಬಳಿ ಲೂಪ್ ಲೈನಿಗೆ ಎಂಟ್ರಿಯಾಗಿತ್ತು. ಇದರಿಂದಾಗಿ ಅಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. 13 ಬೋಗಿಗಳು ಹಳಿ ತಪ್ಪಿದ್ದಲ್ಲದೆ, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿತ್ತು. 19 ಮಂದಿ ಸುಟ್ಟ ಗಾಯಕ್ಕೀಡಾಗಿದ್ದರು.
A team of the National Investigation Agency (NIA), which probes terrorism cases, on Saturday reached Tamil Nadu's Kavaraipettai railway station, where a running express train collided with a stationary goods train injuring at least 19.
05-01-26 03:14 pm
Bangalore Correspondent
ಬಳ್ಳಾರಿ ಪ್ರಕರಣ ; ಸುಮೊಟೋ ಕೇಸು ದಾಖಲಿಸಿ ಪೊಲೀಸರ ತ...
05-01-26 01:24 pm
ಎಸ್ ಪಿ ಪವನ್ ಆತ್ಮಹತ್ಯೆ ವದಂತಿ ; ಸರ್ಕಾರ ಅವರ ಡೆತ...
04-01-26 10:27 pm
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm