ಬ್ರೇಕಿಂಗ್ ನ್ಯೂಸ್
11-12-20 05:06 pm Headline Karnataka News Network ದೇಶ - ವಿದೇಶ
ವಾಷ್ಟಿಂಗ್ಟನ್, ಡಿ.11: ಕೊರೊನಾ ಕಾರಣದಿಂದ ಜಗತ್ತಿನಾದ್ಯಂತ ಲಾಕ್ಡೌನ್ ಹೇರಿದ್ದು ಉದ್ಯೋಗ ನಷ್ಟ, ಆರ್ಥಿಕ ಕುಸಿತಕ್ಕೆ ಕಾರಣವಾಗಿದೆ. ಆದರೆ, ಇದೇ ಲಾಕ್ಡೌನ್ ಕಾರಣದಿಂದ ವಾತಾವರಣಕ್ಕೆ ಮಾಲಿನ್ಯ ಸೇರುವ ಶೇಕಡಾವಾರಿನಲ್ಲಿ ದೊಡ್ಡ ಮಟ್ಟಿಗೆ ಕಡಿಮೆಯಾಗಿದ್ಯಂತೆ.
ಹೌದು... ಅಮೆರಿಕದ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್ ಎನ್ನುವ ವರದಿಯಲ್ಲಿ ಜಾಗತಿಕವಾಗಿ ಇಂಗಾಲದ ಬಿಡುಗಡೆ 2020ಕ್ಕೆ ಹೋಲಿಸಿದರೆ, ಶೇ.7ರಷ್ಟು ಕಡಿಮೆಯಾಗಿದೆ ಎಂದು ಹೇಳಿದೆ. ಅರ್ತ್ ಸಿಸ್ಟಮ್ ಸೈನ್ಸ್ ಡಾಟಾ ಎನ್ನುವ ನಿಯತಕಾಲಿಕದಲ್ಲಿ ಈ ಅಂಕಿ ಅಂಶಗಳನ್ನು ನೀಡಲಾಗಿದೆ. 2019ರಲ್ಲಿ ಜಾಗತಿಕವಾಗಿ 3600 ಕೋಟಿ ಮೆಟ್ರಿಕ್ ಟನ್ ಇಂಗಾಲದ ಅಂಶ ವಾವಾತರಣಕ್ಕೆ ಬಿಡುಗಡೆಯಾಗಿದ್ದರೆ, 20120ರಲ್ಲಿ ಇದರ ಸರಾಸರಿ 3400 ಕೋಟಿಗೆ ಇಳಿಕೆಯಾಗಿದೆ ಅನ್ನುವ ವರದಿಯನ್ನು ನೀಡಿದೆ.

ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನಿಗಳು ಸೇರಿ ಈ ವರದಿಯನ್ನು ತಯಾರಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ಜನರು ಹೆಚ್ಚಾಗಿ ಹೊರಗಡೆ ಓಡಾಡದೆ ಮನೆಯಲ್ಲೇ ಇರುತ್ತಿದ್ದರು. ಇದರಿಂದಾಗಿ ವಾಹನಗಳ ಬಳಕೆ ಕಡಿಮೆಯಾಗಿತ್ತು. ಅಲ್ಲದೆ, ಇಂಗಾಲ ಇನ್ನಿತರ ವಿಷ ಹೊರಸೂಸುವ ಹೆಚ್ಚಿನ ಫ್ಯಾಕ್ಟರಿಗಳು ಬಂದ್ ಆಗಿದ್ದವು. ವಾಹನಗಳಿಂದಾಗಿ ಐದನೇ ಒಂದು ಭಾಗದಷ್ಟು ಮಾಲಿನಯ್ ಬಿಡುಗಡೆಯಾಗುತ್ತದೆ. ಇವೆಲ್ಲ ಕಾರಣದಿಂದಾಗಿ ಇಂಗಾಲ ಕಡಿಮೆಯಾಗಿದ್ದವು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಅಮೆರಿಕದಲ್ಲಿ ಈ ವರ್ಷ ಇಂಗಾಲದ ಬಿಡುಗಡೆಯಲ್ಲಿ ಶೇಕಡವಾರು 12ರಷ್ಟು ಕಡಿಮೆಯಾಗಿದ್ದರೆ, ಯುರೋಪಿನಲ್ಲಿ 11 ಶೇ. ಕಡಿಮೆಯಾಗಿರುವುದನ್ನು ವಿಜ್ಞಾನಿಗಳು ದೃಢಪಡಿಸಿದ್ದಾರೆ. ಆದರೆ, ಚೀನಾದಲ್ಲಿ ಕೇವಲ 1.7ರಷ್ಟು ಮಾತ್ರ ಇಂಗಾಲದಂಶ ಕಡಿಮೆಯಾಗಿದೆ. ಅಲ್ಲಿ ಆರಂಭದಲ್ಲಿ ಒಂದಷ್ಟು ಕಾಲ ಮಾತ್ರ ಲಾಕ್ಡೌನ್ ಮಾಡಿದ್ದು ಮತ್ತು ಅತಿ ಹೆಚ್ಚು ಕೈಗಾರಿಕೆಗಳು ಇರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm