ಬ್ರೇಕಿಂಗ್ ನ್ಯೂಸ್
25-10-24 03:03 pm HK News Desk ದೇಶ - ವಿದೇಶ
ಕಾಸರಗೋಡು, ಅ.25: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ಒಟ್ಟು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಶಾಲಾ ಶಿಕ್ಷಕಿ, ಪೆರ್ಲ ಮೂಲದ ಡಿವೈಎಫ್ಐ ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
12ಕ್ಕೂ ಹೆಚ್ಚು ಮಂದಿಗೆ ಸರ್ಕಾರಿ ಉದ್ಯೋಗ ಕೊಡುವುದಾಗಿ ವಂಚಿಸಿದ ಬಗ್ಗೆ ವಿವಿಧೆಡೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ವಿದ್ಯಾನಗರ ಪೊಲೀಸರು ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಸಚಿತಾ ರೈ ತಲೆಮರೆಸಿಕೊಂಡಿದ್ದರು. ಗುರುವಾರ ಸಂಜೆ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆಯಲು ಯತ್ನಿಸುತ್ತಿದ್ದಾಗಲೇ ಆಕೆಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಸಿಪಿಸಿಆರ್ಐ, ಕೇಂದ್ರೀಯ ವಿದ್ಯಾಲಯ, ಕರ್ನಾಟಕ ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಎಸ್ಬಿಐ ಮುಂತಾದ ವಿವಿಧ ಇಲಾಖೆ, ಬ್ಯಾಂಕುಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹಲವು ವ್ಯಕ್ತಿಗಳಿಂದ 10ರಿಂದ 20 ಲಕ್ಷದಷ್ಟು ಮೊತ್ತವನ್ನು ಸಚಿತಾ ಸಂಗ್ರಹಿಸಿದ್ದರು. ಕುಂಬಳೆ ಕಿದೂರಿನ ನಿಶ್ಮಿತಾ ಶೆಟ್ಟಿ ಎಂಬವರು ಮೊದಲ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಇತರ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಸಿಪಿಸಿಆರ್ಐನಲ್ಲಿ ಕೆಲಸ ಕೊಡಿಸುವುದಾಗಿ ಸಚಿತಾ ನಿಶ್ಮಿತಾ ಶೆಟ್ಟಿಗೆ ಸುಮಾರು 15 ಲಕ್ಷ ರೂಪಾಯಿ ವಂಚಿಸಿದ್ದಾರೆ. ಅಲ್ಲದೆ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ದೇಲಂಪಾಡಿಯ ಸುಚಿತ್ರಾ ರಾವ್ ಎಂಬವರಿಂದ 7,31,500 ರೂ. ವಂಚಿಸಿದ್ದಾರೆ. ಸಚಿತಾ ರೈ ಡಿವೈಎಫ್ಐ ಜಿಲ್ಲಾ ಸಮಿತಿಯ ಸದಸ್ಯೆಯಾಗಿದ್ದು, ಪೆರ್ಲ ಬಾಡೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
The Vidyanagar police on Thursday evening arrested a school teacher accused of defrauding people by promising them jobs in exchange for large sums of money.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 04:09 pm
Mangalore Correspondent
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm