ಬ್ರೇಕಿಂಗ್ ನ್ಯೂಸ್
28-10-24 05:56 pm HK News Desk ದೇಶ - ವಿದೇಶ
ನವದೆಹಲಿ, ಅ.28: ಸಾಮಾಜಿಕ ಜಾಲತಾಣದಲ್ಲಿ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೆಯಿತ್ತ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರ ಟ್ವಿಟರ್ ಖಾತೆಯನ್ನು ರದ್ದುಪಡಿಸಲಾಗಿದೆ.
ಇರಾನ್ ಮೇಲೆ ಇಸ್ರೇಲ್ ನಡೆಸಿರುವ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಎಕ್ಸ್ ಖಾತೆಯನ್ನು ಸ್ಥಗಿತ ಮಾಡಲಾಗಿದೆ. ಖಮೇನಿ ಅವರು ತಮ್ಮ ಪೋಸ್ಟ್ನಲ್ಲಿ ಇಸ್ರೇಲ್ ತಪ್ಪು ಮಾಡುತ್ತಿದೆ. ಇರಾನ್ ಮೇಲಿನ ಅದರ ಲೆಕ್ಕಾಚಾರ ತಪ್ಪಾಗಿದೆ. ಇರಾನ್ ಎಷ್ಟು ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಇಸ್ರೇಲ್ಗೆ ಅರ್ಥ ಮಾಡಿಸುತ್ತೇವೆ ಎಂದು ಬರೆದುಕೊಂಡಿದ್ದರು.
ಶನಿವಾರ ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ನಂತರ ಖಮೇನಿ ಇಸ್ರೇಲ್ನಲ್ಲಿ ಮಾತನಾಡುವ ಹೀಬ್ರೂ ಭಾಷೆಯಲ್ಲಿ ಪೋಸ್ಟ್ ಮಾಡಲು ಖಾತೆಯನ್ನು ತೆರೆದಾಗ, ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ಎಕ್ಸ್ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ತೋರಿಸಿದ್ದಾಗಿ ಹೇಳಲಾಗುತ್ತಿದೆ.
ಇಸ್ರೇಲ್ ಕಡೆಯಿಂದ ಟೆಹ್ರಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮಿಲಿಟರಿ ತಾಣಗಳನ್ನು ಗುರಿಯಾಗಿಟ್ಟು ವೈಮಾನಿಕ ದಾಳಿ ನಡೆಸಲಾಗಿತ್ತು. ಘಟನೆಯಲ್ಲಿ ನಾಲ್ವರು ಇರಾನ್ ಸೈನಿಕರು ಸಾವನ್ನಪ್ಪಿದ್ದರು. ಇದು ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ್ದ ರಾಕೆಟ್ ದಾಳಿಗೆ ಪ್ರತಿಕ್ರಿಯೆಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿತ್ತು.
Iranian Supreme Leader Ali Khamenei's Hebrew language account on the social media platform X was suspended a day after it was opened amid the escalating tensions between Israel and Iran.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm