ಬ್ರೇಕಿಂಗ್ ನ್ಯೂಸ್
28-10-24 05:56 pm HK News Desk ದೇಶ - ವಿದೇಶ
ನವದೆಹಲಿ, ಅ.28: ಸಾಮಾಜಿಕ ಜಾಲತಾಣದಲ್ಲಿ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೆಯಿತ್ತ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರ ಟ್ವಿಟರ್ ಖಾತೆಯನ್ನು ರದ್ದುಪಡಿಸಲಾಗಿದೆ.
ಇರಾನ್ ಮೇಲೆ ಇಸ್ರೇಲ್ ನಡೆಸಿರುವ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಎಕ್ಸ್ ಖಾತೆಯನ್ನು ಸ್ಥಗಿತ ಮಾಡಲಾಗಿದೆ. ಖಮೇನಿ ಅವರು ತಮ್ಮ ಪೋಸ್ಟ್ನಲ್ಲಿ ಇಸ್ರೇಲ್ ತಪ್ಪು ಮಾಡುತ್ತಿದೆ. ಇರಾನ್ ಮೇಲಿನ ಅದರ ಲೆಕ್ಕಾಚಾರ ತಪ್ಪಾಗಿದೆ. ಇರಾನ್ ಎಷ್ಟು ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಇಸ್ರೇಲ್ಗೆ ಅರ್ಥ ಮಾಡಿಸುತ್ತೇವೆ ಎಂದು ಬರೆದುಕೊಂಡಿದ್ದರು.
ಶನಿವಾರ ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ನಂತರ ಖಮೇನಿ ಇಸ್ರೇಲ್ನಲ್ಲಿ ಮಾತನಾಡುವ ಹೀಬ್ರೂ ಭಾಷೆಯಲ್ಲಿ ಪೋಸ್ಟ್ ಮಾಡಲು ಖಾತೆಯನ್ನು ತೆರೆದಾಗ, ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ಎಕ್ಸ್ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ತೋರಿಸಿದ್ದಾಗಿ ಹೇಳಲಾಗುತ್ತಿದೆ.
ಇಸ್ರೇಲ್ ಕಡೆಯಿಂದ ಟೆಹ್ರಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮಿಲಿಟರಿ ತಾಣಗಳನ್ನು ಗುರಿಯಾಗಿಟ್ಟು ವೈಮಾನಿಕ ದಾಳಿ ನಡೆಸಲಾಗಿತ್ತು. ಘಟನೆಯಲ್ಲಿ ನಾಲ್ವರು ಇರಾನ್ ಸೈನಿಕರು ಸಾವನ್ನಪ್ಪಿದ್ದರು. ಇದು ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ್ದ ರಾಕೆಟ್ ದಾಳಿಗೆ ಪ್ರತಿಕ್ರಿಯೆಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿತ್ತು.
Iranian Supreme Leader Ali Khamenei's Hebrew language account on the social media platform X was suspended a day after it was opened amid the escalating tensions between Israel and Iran.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm