ಬ್ರೇಕಿಂಗ್ ನ್ಯೂಸ್
28-10-24 05:56 pm HK News Desk ದೇಶ - ವಿದೇಶ
ನವದೆಹಲಿ, ಅ.28: ಸಾಮಾಜಿಕ ಜಾಲತಾಣದಲ್ಲಿ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೆಯಿತ್ತ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರ ಟ್ವಿಟರ್ ಖಾತೆಯನ್ನು ರದ್ದುಪಡಿಸಲಾಗಿದೆ.
ಇರಾನ್ ಮೇಲೆ ಇಸ್ರೇಲ್ ನಡೆಸಿರುವ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಎಕ್ಸ್ ಖಾತೆಯನ್ನು ಸ್ಥಗಿತ ಮಾಡಲಾಗಿದೆ. ಖಮೇನಿ ಅವರು ತಮ್ಮ ಪೋಸ್ಟ್ನಲ್ಲಿ ಇಸ್ರೇಲ್ ತಪ್ಪು ಮಾಡುತ್ತಿದೆ. ಇರಾನ್ ಮೇಲಿನ ಅದರ ಲೆಕ್ಕಾಚಾರ ತಪ್ಪಾಗಿದೆ. ಇರಾನ್ ಎಷ್ಟು ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಇಸ್ರೇಲ್ಗೆ ಅರ್ಥ ಮಾಡಿಸುತ್ತೇವೆ ಎಂದು ಬರೆದುಕೊಂಡಿದ್ದರು.
ಶನಿವಾರ ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ನಂತರ ಖಮೇನಿ ಇಸ್ರೇಲ್ನಲ್ಲಿ ಮಾತನಾಡುವ ಹೀಬ್ರೂ ಭಾಷೆಯಲ್ಲಿ ಪೋಸ್ಟ್ ಮಾಡಲು ಖಾತೆಯನ್ನು ತೆರೆದಾಗ, ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ಎಕ್ಸ್ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ತೋರಿಸಿದ್ದಾಗಿ ಹೇಳಲಾಗುತ್ತಿದೆ.
ಇಸ್ರೇಲ್ ಕಡೆಯಿಂದ ಟೆಹ್ರಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮಿಲಿಟರಿ ತಾಣಗಳನ್ನು ಗುರಿಯಾಗಿಟ್ಟು ವೈಮಾನಿಕ ದಾಳಿ ನಡೆಸಲಾಗಿತ್ತು. ಘಟನೆಯಲ್ಲಿ ನಾಲ್ವರು ಇರಾನ್ ಸೈನಿಕರು ಸಾವನ್ನಪ್ಪಿದ್ದರು. ಇದು ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ್ದ ರಾಕೆಟ್ ದಾಳಿಗೆ ಪ್ರತಿಕ್ರಿಯೆಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿತ್ತು.
Iranian Supreme Leader Ali Khamenei's Hebrew language account on the social media platform X was suspended a day after it was opened amid the escalating tensions between Israel and Iran.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm