ಬ್ರೇಕಿಂಗ್ ನ್ಯೂಸ್
29-10-24 08:23 pm HK News Desk ದೇಶ - ವಿದೇಶ
ಶ್ರೀನಗರ, ಅ.29: ಜಮ್ಮು ಕಾಶ್ಮೀರದ ಅಖ್ನೂರ್ ಭಾಗದಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಸತತ 27 ಗಂಟೆಗಳಿಂದ ದಾಳಿ ಕಾರ್ಯಾಚರಣೆ ನಡೆಸಿದ್ದ ಸೇನಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಅ.28ರ ಸೋಮವಾರ ಗಡಿ ನಿಯಂತ್ರಣ ರೇಖೆ ಸಮೀಪದಲ್ಲಿ ಉಗ್ರರು ಸೇನಾ ಪಡೆಯ ಆಂಬುಲೆನ್ಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪ್ರತಿಯಾಗಿ ಸೇನಾ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದ. ಮತ್ತಿಬ್ಬರು ಭಯೋತ್ಪಾದಕರನ್ನು ಮಂಗಳವಾರ ಜೋಗ್ವಾನ್ ಗ್ರಾಮದಲ್ಲಿ ಸೇನೆ ಎನ್ಕೌಂಟರ್ ಮಾಡಿದೆ. ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ವಿಶೇಷ ಪಡೆ, ಎನ್ ಎಸ್ ಜಿ ಕಮಾಂಡೋಸ್ ಜತೆಗೆ ಹೆಲಿಕಾಪ್ಟರ್ ಮತ್ತು ಡ್ರೋನ್ ಬಳಕೆ ಮಾಡಲಾಗಿತ್ತು. ಭದ್ರತಾ ಪಡೆಗಳು ಈ ಪ್ರದೇಶದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿಸಿದೆ. ದೀಪಾವಳಿ ಹಬ್ಬದ ಸಲುವಾಗಿ ಜಮ್ಮು ಪ್ರದೇಶದಲ್ಲಿ ವಿಶೇಷ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದ್ದ ಹಿನ್ನೆಲೆಯಲ್ಲಿ ಉಗ್ರರು ಟಾರ್ಗೆಟ್ ಮಾಡಿದ್ದರು. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅನೇಕ ಗುಂಡಿನ ಚಕಮಕಿಗಳಲ್ಲಿ ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
Three terrorists were gunned down by security forces in the Akhnor sector in Jammu and Kashmir on Tuesday during a 27-hour-long gunfight near the Line of Control, officials said. The search operation was triggered after terrorists opened fire at an ambulance that was part of an army convoy moving near the LoC on Monday morning.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm