ಬ್ರೇಕಿಂಗ್ ನ್ಯೂಸ್
29-10-24 08:23 pm HK News Desk ದೇಶ - ವಿದೇಶ
ಶ್ರೀನಗರ, ಅ.29: ಜಮ್ಮು ಕಾಶ್ಮೀರದ ಅಖ್ನೂರ್ ಭಾಗದಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಸತತ 27 ಗಂಟೆಗಳಿಂದ ದಾಳಿ ಕಾರ್ಯಾಚರಣೆ ನಡೆಸಿದ್ದ ಸೇನಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಅ.28ರ ಸೋಮವಾರ ಗಡಿ ನಿಯಂತ್ರಣ ರೇಖೆ ಸಮೀಪದಲ್ಲಿ ಉಗ್ರರು ಸೇನಾ ಪಡೆಯ ಆಂಬುಲೆನ್ಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪ್ರತಿಯಾಗಿ ಸೇನಾ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದ. ಮತ್ತಿಬ್ಬರು ಭಯೋತ್ಪಾದಕರನ್ನು ಮಂಗಳವಾರ ಜೋಗ್ವಾನ್ ಗ್ರಾಮದಲ್ಲಿ ಸೇನೆ ಎನ್ಕೌಂಟರ್ ಮಾಡಿದೆ. ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ವಿಶೇಷ ಪಡೆ, ಎನ್ ಎಸ್ ಜಿ ಕಮಾಂಡೋಸ್ ಜತೆಗೆ ಹೆಲಿಕಾಪ್ಟರ್ ಮತ್ತು ಡ್ರೋನ್ ಬಳಕೆ ಮಾಡಲಾಗಿತ್ತು. ಭದ್ರತಾ ಪಡೆಗಳು ಈ ಪ್ರದೇಶದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿಸಿದೆ. ದೀಪಾವಳಿ ಹಬ್ಬದ ಸಲುವಾಗಿ ಜಮ್ಮು ಪ್ರದೇಶದಲ್ಲಿ ವಿಶೇಷ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದ್ದ ಹಿನ್ನೆಲೆಯಲ್ಲಿ ಉಗ್ರರು ಟಾರ್ಗೆಟ್ ಮಾಡಿದ್ದರು. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅನೇಕ ಗುಂಡಿನ ಚಕಮಕಿಗಳಲ್ಲಿ ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
Three terrorists were gunned down by security forces in the Akhnor sector in Jammu and Kashmir on Tuesday during a 27-hour-long gunfight near the Line of Control, officials said. The search operation was triggered after terrorists opened fire at an ambulance that was part of an army convoy moving near the LoC on Monday morning.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm